Webdunia - Bharat's app for daily news and videos

Install App

ಸಿಎಂ ಆಪ್ತರ ಮೇಲೆ ಹೈಕಮಾಂಡ್ ಗರಂ

Webdunia
ಮಂಗಳವಾರ, 8 ಜೂನ್ 2021 (09:30 IST)
ಬೆಂಗಳೂರು: ಸಿಎಂ ಯಡಿಯೂರಪ್ಪ ರಾಜೀನಾಮೆ ಬಾಂಬ್ ಸಿಡಿಸಿದ ಬೆನ್ನಲ್ಲೇ ಅವರ ಆಪ್ತರು ತಲ್ಲಣಿಸಿಹೋಗಿದ್ದರು. ಹೀಗಾಗಿ ಸಿಎಂ ಪರವಾಗಿ ಸಹಿ ಸಂಗ್ರಹಕ್ಕೆ ಮುಂದಾಗಿದ್ದರು. ಇದಕ್ಕೀಗ ಹೈಕಮಾಂಡ್ ಬ್ರೇಕ್ ಹಾಕಿದೆ.


ಯಡಿಯೂರಪ್ಪ ಪರ ಶಕ್ತಿ ಪ್ರದರ್ಶನಕ್ಕೆ ಮುಂದಾದ ಶಾಸಕ ರೇಣುಕಾಚಾರ್ಯ ನೇತೃತ್ವದ ಶಾಸಕರ ತಂಡ ಸಹಿ ಸಂಗ್ರಹಕ್ಕೆ ಮುಂದಾಗಿತ್ತು. ಇದು ಬಿಜೆಪಿ ಹೈಕಮಾಂಡ್ ಗಮನಕ್ಕೆ ಬಂದಿದೆ.

ಹೀಗಾಗಿ ಸಹಿ ಸಂಗ್ರಹ ಮಾಡದಂತೆ, ಹಾಗೂ ಯಾವುದೇ ನಾಯಕರೂ ಅನಗತ್ಯ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡಾ ನಮ್ಮಲ್ಲಿ ಅಂತಹ ಸಂಪ್ರದಾಯವಿಲ್ಲ. ಸಹಿ ಸಂಗ್ರಹಕ್ಕೆ ಮುಂದಾಗಿದ್ದರೆ ಅವರನ್ನು ಕರೆಸಿ ಮಾತನಾಡುತ್ತೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments