Webdunia - Bharat's app for daily news and videos

Install App

ಸಿಎಂ ಆಪ್ತರ ಮೇಲೆ ಹೈಕಮಾಂಡ್ ಗರಂ

Webdunia
ಮಂಗಳವಾರ, 8 ಜೂನ್ 2021 (09:30 IST)
ಬೆಂಗಳೂರು: ಸಿಎಂ ಯಡಿಯೂರಪ್ಪ ರಾಜೀನಾಮೆ ಬಾಂಬ್ ಸಿಡಿಸಿದ ಬೆನ್ನಲ್ಲೇ ಅವರ ಆಪ್ತರು ತಲ್ಲಣಿಸಿಹೋಗಿದ್ದರು. ಹೀಗಾಗಿ ಸಿಎಂ ಪರವಾಗಿ ಸಹಿ ಸಂಗ್ರಹಕ್ಕೆ ಮುಂದಾಗಿದ್ದರು. ಇದಕ್ಕೀಗ ಹೈಕಮಾಂಡ್ ಬ್ರೇಕ್ ಹಾಕಿದೆ.


ಯಡಿಯೂರಪ್ಪ ಪರ ಶಕ್ತಿ ಪ್ರದರ್ಶನಕ್ಕೆ ಮುಂದಾದ ಶಾಸಕ ರೇಣುಕಾಚಾರ್ಯ ನೇತೃತ್ವದ ಶಾಸಕರ ತಂಡ ಸಹಿ ಸಂಗ್ರಹಕ್ಕೆ ಮುಂದಾಗಿತ್ತು. ಇದು ಬಿಜೆಪಿ ಹೈಕಮಾಂಡ್ ಗಮನಕ್ಕೆ ಬಂದಿದೆ.

ಹೀಗಾಗಿ ಸಹಿ ಸಂಗ್ರಹ ಮಾಡದಂತೆ, ಹಾಗೂ ಯಾವುದೇ ನಾಯಕರೂ ಅನಗತ್ಯ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡಾ ನಮ್ಮಲ್ಲಿ ಅಂತಹ ಸಂಪ್ರದಾಯವಿಲ್ಲ. ಸಹಿ ಸಂಗ್ರಹಕ್ಕೆ ಮುಂದಾಗಿದ್ದರೆ ಅವರನ್ನು ಕರೆಸಿ ಮಾತನಾಡುತ್ತೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments