Webdunia - Bharat's app for daily news and videos

Install App

ಬಹಿರಂಗ ಹೇಳಿಕೆ ನೀಡಿದ್ದ ಮಾಜಿ ಸಿಎಂ ಸದಾನಂದ ಗೌಡಗೆ ವರಿಷ್ಠರ ಬುಲಾವ್

Webdunia
ಬುಧವಾರ, 25 ಅಕ್ಟೋಬರ್ 2023 (12:06 IST)
ಬೆಂಗಳೂರು: ರಾಜ್ಯಾಧ್ಯಕ್ಷ ನೇಮಕ ಕುರಿತಾಗಿ ಬಹಿರಂಗವಾಗಿ ಹೇಳಿಕೆ ನೀಡಿದ್ದ ಮಾಜಿ ಸಿಎಂ ಸದಾನಂದ ಗೌಡರಿಗೆ ವರಿಷ್ಠರಿಂದ ಬುಲಾವ್ ಬಂದಿದೆ.

ಇಂದು ದೆಹಲಿಯಲ್ಲಿ ಸದಾನಂದ ಗೌಡ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ. ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಸದಾನಂದ ಗೌಡರು ಕೆಲವು ದಿನಗಳ ಮೊದಲು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಇದರ ಬೆನ್ನಲ್ಲೇ ಅವರಿಗೆ ವರಿಷ್ಠರಿಗೆ ಬುಲಾವ್ ನೀಡಿರುವುದು ವಿಶೇಷವಾಗಿದೆ.

ರಾಜ್ಯ ಬಿಜೆಪಿಗೆ ಶೋಭಾ ಕರಂದ್ಲಾಜೆ ಅವರನ್ನು ನೇಮಿಸುವ ವಿಚಾರದಲ್ಲಿ ಸದಾನಂದ ಗೌಡರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಇದರ ನಡುವೆ ತಮಿಳುನಾಡಿನಲ್ಲಿ ಬಿಜೆಪಿ-ಡಿಎಂಕೆ ನಡುವಿನ ವೈಮನಸ್ಯ ಸರಿಪಡಿಸಲು ರಚಿಸಿರುವ ಸಮಿತಿಯಲ್ಲಿ ಸದಾನಂದ ಗೌಡರೂ ಒಬ್ಬರು. ಹೀಗಾಗಿ ಈ ಎಲ್ಲಾ ವಿಚಾರವನ್ನು ಚರ್ಚಿಸಲು ವರಿಷ್ಠರು ಕರೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments