Webdunia - Bharat's app for daily news and videos

Install App

ಯಾತ್ನಾಳ್ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್

Webdunia
ಗುರುವಾರ, 25 ಮೇ 2017 (15:46 IST)
ಮಾಜಿ ಕೇಂದ್ರ ಸಚಿವ ಬಸವನಗೌಡ ಯತ್ನಾಳ್ ಬಿಜೆಪಿ ಸೇರ್ಪಡೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.
 
ಯಾತ್ನಾಳ್‌ರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವ ಬಗ್ಗೆ ತೀವ್ರ ಆಸಕ್ತಿ ಹೊಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೈಕಮಾಂಡ್ ಮುಂದಿಟ್ಟ ಪ್ರಸ್ತಾಪಕ್ಕೆ ಹಸಿರು ನಿಶಾನೆ ದೊರೆತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.  
 
ಯಾತ್ನಾಳ್ ಬಿಜೆಪಿ ಸೇರ್ಪಡೆಗೆ ವಿಧಾನಸಭೆಯ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ರಮೇಶ್ ಜಿಗಜಿಣಗಿ ಸೇರಿದಂತೆ ಕೆಲ ನಾಯಕರು ವಿರೋಧ ವ್ಯಕ್ತಪಡಿಸಿರುವ ಮಧ್ಯೆಯೂ ಯಡಿಯೂರಪ್ಪ ತಮ್ಮ ಬೆಂಬಲಿಗರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
 
ಇತರ ಪಕ್ಷಗಳ ಬಹುತೇಕ ಮುಖಂಡರು ಬಿಜೆಪಿ ಸೇರ್ಪಡೆಗೆ ಸಿದ್ದವಾಗಿದ್ದು, ಹಂತ ಹಂತವಾಗಿ ಪಕ್ಷಕ್ಕೆಸೇರ್ಪಡೆಗೊಳಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments