Webdunia - Bharat's app for daily news and videos

Install App

ಅಕ್ಟೋಬರ್ 2 ರಿಂದ ಅಕ್ಟೋಬರ್ 31ರವರೆಗೆ ಬಿಜೆಪಿ ಪಾದಯಾತ್ರೆ

Webdunia
ಶನಿವಾರ, 14 ಸೆಪ್ಟಂಬರ್ 2019 (13:08 IST)
ಬೆಂಗಳೂರು : ಅಕ್ಟೋಬರ್ 2 ರಿಂದ ಅಕ್ಟೋಬರ್ 31ರವರೆ ಬಿಜೆಪಿ ಪಾದಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಬಿಜೆಪಿ ಸಂಸದರಿಲ್ಲದ ಕಡೆ ಪರಾಜಿತ ಅಭ್ಯರ್ಥಿಗಳು ಪಾದಯಾತ್ರೆ ಕೈಗೊಂಡಿದ್ದಾರೆ ಎನ್ನಲಾಗಿದೆ.




ಸಚಿವರು, ಶಾಸಕರ ಜೊತೆ ಪಾದಯಾತ್ರೆ ಮಾಡುವಂತೆ ಬಿಜೆಪಿ ಹೈಕಮಾಂಡ್ ನಿಂದ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಎಲ್ಲಾ ಬಿಜೆಪಿ ಸಂಸದರಿಂದ 150 ಕಿ.ಮೀ ಪಾದಯಾತ್ರೆ ಮಾಡಲಿದ್ದಾರೆ. 


ಪಕ್ಷ ಸಂಘಟನೆ, ಸ್ಥಳೀಯರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವ ಉದ್ದೇಶದಿಂದ ಬಿಜೆಪಿ ಈ ಪಾದಯಾತ್ರೆ ಕೈಗೊಂಡಿದ್ದು, ಗಾಂಧಿ ಜಯಂತಿಯಂದು ಆರಂಭವಾಗಲಿರುವ ಪಾದಯಾತ್ರೆ, ಸರ್ದಾರ್ ಪಾಟೀಲ್ ಜಯಂತಿಯಂದು ಅಂತ್ಯವಾಗಲಿದೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments