ಅಕ್ಟೋಬರ್ 2 ರಿಂದ ಅಕ್ಟೋಬರ್ 31ರವರೆಗೆ ಬಿಜೆಪಿ ಪಾದಯಾತ್ರೆ

Webdunia
ಶನಿವಾರ, 14 ಸೆಪ್ಟಂಬರ್ 2019 (13:08 IST)
ಬೆಂಗಳೂರು : ಅಕ್ಟೋಬರ್ 2 ರಿಂದ ಅಕ್ಟೋಬರ್ 31ರವರೆ ಬಿಜೆಪಿ ಪಾದಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಬಿಜೆಪಿ ಸಂಸದರಿಲ್ಲದ ಕಡೆ ಪರಾಜಿತ ಅಭ್ಯರ್ಥಿಗಳು ಪಾದಯಾತ್ರೆ ಕೈಗೊಂಡಿದ್ದಾರೆ ಎನ್ನಲಾಗಿದೆ.




ಸಚಿವರು, ಶಾಸಕರ ಜೊತೆ ಪಾದಯಾತ್ರೆ ಮಾಡುವಂತೆ ಬಿಜೆಪಿ ಹೈಕಮಾಂಡ್ ನಿಂದ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಎಲ್ಲಾ ಬಿಜೆಪಿ ಸಂಸದರಿಂದ 150 ಕಿ.ಮೀ ಪಾದಯಾತ್ರೆ ಮಾಡಲಿದ್ದಾರೆ. 


ಪಕ್ಷ ಸಂಘಟನೆ, ಸ್ಥಳೀಯರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವ ಉದ್ದೇಶದಿಂದ ಬಿಜೆಪಿ ಈ ಪಾದಯಾತ್ರೆ ಕೈಗೊಂಡಿದ್ದು, ಗಾಂಧಿ ಜಯಂತಿಯಂದು ಆರಂಭವಾಗಲಿರುವ ಪಾದಯಾತ್ರೆ, ಸರ್ದಾರ್ ಪಾಟೀಲ್ ಜಯಂತಿಯಂದು ಅಂತ್ಯವಾಗಲಿದೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿದ್ದರಾಮಯ್ಯ ಅಂದು ರಾಯರ ಫೋಟೋ ತಿರಸ್ಕರಿಸಿದ್ರು, ಇಂದು ಗುರುವಾರವೇ ಪಟ್ಟ ಹೋಗ್ತಿದೆ: ನೆಟ್ಟಿಗರ ಚರ್ಚೆ Video

ಇಂದೇ ಮಧ್ಯಾಹ್ನ 3 ಗಂಟೆಗೆ ಸಿಎಂ ಹುದ್ದೆಗೆ ಸಿದ್ದರಾಮಯ್ಯ ರಾಜೀನಾಮೆ: ಕಣ್ಣೀರು ಹಾಕಿದ ಸಚಿವ ಸಂತೋಷ್‌ ಲಾಡ್‌

ಡಿ.ಕೆ. ಶಿವಕುಮಾರ್‌ಗೆ ಮುಖ್ಯಮಂತ್ರಿ ಪಟ್ಟ ಬಹುತೇಕ ಖಚಿತ: ಇದೇ ಮೇ 31ರಂದೇ ಪ್ರಮಾಣವಚನ ಸಾಧ್ಯತೆ

ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಯಾವುದೇ ಅಧಿಕೃತ ಮನವಿ ಸಲ್ಲಿಸಿಲ್ಲ: ಲೋಕಭವನ

ಮುಂದಿನ ಸುದ್ದಿ
Show comments