Webdunia - Bharat's app for daily news and videos

Install App

ಕಾನೂನು ಸುವ್ಯವಸ್ಥೆ ಹಾಳು ಮಾಡುವುದೇ ಬಿಜೆಪಿ ಸಿದ್ಧಾಂತ- ಕೆ.ಸಿ.ವೇಣುಗೋಪಾಲ

Webdunia
ಮಂಗಳವಾರ, 5 ಡಿಸೆಂಬರ್ 2017 (14:54 IST)
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಲು ಬಿಜೆಪಿ ಮುಂದಾಗಿದೆ. ಅಶಾಂತಿ ಉಂಟು ಮಾಡುವುದೇ ಬಿಜೆಪಿಯ ಸಿದ್ಧಾಂತವಾಗಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಸಂಸದ ಪ್ರತಾಪಸಿಂಹ ಅವರ ವಿಡಿಯೋ ನೋಡಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರೇ ಆ ರೀತಿ ಹೇಳಿದರೆ ಹೇಗೆ?, ಕೋಮುಭಾವನೆ ಕೆರಳಿಸಲು ಅವರು ಯತ್ನಿಸುತ್ತಿದ್ದಾರೆ. ಅಭಿವೃದ್ಧಿ ವಿಚಾರಗಳನ್ನು ಮಾತನಾಡದೆ ಕೆಲವೇ ವಿಚಾರಗಳಿಟ್ಟುಕೊಂಡು ರಸ್ತೆಗಿಳಿದ್ದಾರೆ ಎಂದಿದ್ದಾರೆ.

ಪಕ್ಷವೆಂದ ಮೇಲೆ ಸಣ್ಣಪುಟ್ಟ ಸಮಸ್ಯೆಗಳಿರುತ್ತವೆ. ಅವೆಲ್ಲಾ ಸಾಮಾನ್ಯ ಎಂದು ಸಿದ್ದರಾಮಯ್ಯ ಹಾಗೂ ಜಿ.ಪರಮೇಶ್ವರ ಅವರ ನಡುವಿನ ಮನಸ್ತಾಪದ ಬಗ್ಗೆ ಪ್ರತಿಕಿಸಿದ ಅವರು, ಲೈಂಗಿಕ ಕಿರುಕುಳದ ಆರೋಪ ರಾಜಕೀಯ ಪ್ರೇರಿತವಾದುದು, ಅದರ ಬಗ್ಗೆ ಎರ್ನಾಕುಲಂ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದೇನೆ. ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯಲು ಕೂಡ ಸಿದ್ದನಾಗಿದ್ದೇನೆ. ಬಿಜೆಪಿಯವರು ಪ್ರತಿಭಟನೆ ಮಾಡಿಕೊಳ್ಳಲಿ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ