ಉಪಚುನಾವಣೆಯಲ್ಲಿ ಗೆಲುವು ನಮ್ಮದೇ ಎಂದ ಬಿಜೆಪಿ ಸಂಸದೆ

Webdunia
ಗುರುವಾರ, 25 ಅಕ್ಟೋಬರ್ 2018 (16:46 IST)
ನಾವು ಆಪರೇಷನ್ ಕಮಲ ಮಾಡಲ್ಲ. ಆ ರೀತಿಯ ತೀರ್ಮಾನ ಆಗಿದೆ. ಶಿವಮೊಗ್ಗ, ಬಳ್ಳಾರಿ, ಜಮಖಂಡಿಯಲ್ಲಿ ನೂರಕ್ಕೆ ನೂರು ಗೆಲ್ತೀವಿ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದರು.

ಗದಗ ಸಿದ್ಧಲಿಂಗ ಸ್ವಾಮಿಜಿ ಲಿಂಗೈಕ್ಯರಾದ ಹಿನ್ನೆಲೆ ಮಠಕ್ಕೆ ಭೇಟಿ ಕೊಟ್ಟು ಮಾಧ್ಯಮರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ 105 ಎಂಎಲ್ಎಗಳಾದ ಮೇಲೆ ರಾಜ್ಯದ ರಾಜಕೀಯ ಚಿತ್ರಣ ಬದಲಾಗುತ್ತೆ. ಕಾಂಗ್ರೆಸ್​ನ ಒಳಜಗಳದಿಂದ ಕಾಂಗ್ರೆಸ್ ಶಾಸಕರೇ ದಿನಕ್ಕೊಬ್ಬರು ಬಂಡಾಯ ಏಳ್ತಿದ್ದಾರೆ. ಸರ್ಕಾರದಲ್ಲಿ ಏನೂ ಸರಿಯಿಲ್ಲ. ಕುಮಾರಸ್ವಾಮಿ ಹಾಗೂ ರೇವಣ್ಣ ಅವರು ಕಾಂಗ್ರೆಸ್​ ಶಾಸಕರ ಕೆಲಸ ಮಾಡಿಕೊಡ್ತಿಲ್ಲ ಅಂತ ಮಾತಾಡ್ತಿದ್ದಾರೆ. ಹೀಗಾಗಿ ಕಾಂಗ್ರೆಸ್​ನ ಅವನತಿ ತಕ್ಷಣದಿಂದ ಆರಂಭವಾಗುತ್ತೆ ಎಂದರು.

ಸೋಮಣ್ಣ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಂಸದೆ ಶೋಭಾ, ಸೋಮಣ್ಣ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ. ಬಿಎಸ್​ವೈ ಅವರ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿದೆ. ಹೈಕಮಾಂಡ್ ಸಹ ಯಡಿಯೂರಪ್ಪನವರ ಮೇಲೆ ವಿಶ್ವಾಸವಿಟ್ಟಿದೆ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments