Webdunia - Bharat's app for daily news and videos

Install App

ಜನರ ಮುಂದೆ ಹೋಗಲು ಬಿಜೆಪಿಗೆ ಹೆದರಿಕೆ ಇದೆ- ಡಿಕೆಶಿ

Webdunia
ಸೋಮವಾರ, 12 ಡಿಸೆಂಬರ್ 2022 (20:37 IST)
ಬಿಜೆಪಿ ಅವರು ಯಾಕೆ  ಕಾರ್ಪೊರೇಷನ್, ಜಿಲ್ಲಾಪಂಚಾಯತ್, ತಾಲೂಕ ಪಂಚಾಯತ್ ಎಲೆಕ್ಷನ್ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆಶಿ ದೇಶದ ಕಾಂಗ್ರೆಸ್ ಪಕ್ಷವನ್ನು ಯಾರು ತೆಗಿಯಲು ಆಗಲ್ಲ.ಕೆಲವರು ಪ್ರಧಾನ ಮಂತ್ರಿ ಹೋದ್ರೆ ದೇಶಾನೇ ಬದಲಾವಣೆ ಆಗುತ್ತೆ ಎಂದು ಹೇಳ್ತಾರೆ.ಹಿಮಾಚಲ ದೆಹಲಿ ಪಕ್ಕದಲ್ಲಿತ್ತು, ದೆಹಲಿಯಲ್ಲಿ ಅವರ ಸರ್ಕಾರ, ಮಂತ್ರಿಗಳಿದ್ದರು.ಆಪ್ ಪಾರ್ಟಿ ,ಸಕತ್ ಮಾಡಿ, ಏನೇನು ಮಾಡಿ ಆಪ್ ಪಾರ್ಟಿ ಬಂತು.ಹಂಗೆ ಕರ್ನಾಟಕಕ್ಕೂ ,ಬೇರೆ ರಾಜ್ಯಕ್ಕೂ ಸಂಬಂಧವಿಲ್ಲ.ಮೊದಲಿಂದಲೂ ಒಂದು ಪದ್ದತಿಯಿದೆ.ಇಲ್ಲಿಯ ಆಡಳಿತ ಕೆಟ್ಟುಹೋಗಿದೆ.ದೇಶದಲ್ಲಿ ಜನ ಪ್ರಜ್ಞಾವಂತರು ಇದ್ದಾರೆ.ಕರ್ನಾಟಕ ಜನ ಬದಲಾವಣೆ ಬಯಸುತ್ತಿದ್ದಾರೆ. ಯಾಕೆ ಇವರು ಕಾರ್ಪೊರೇಷನ್, ಜಿಲ್ಲಾಪಂಚಾಯತ್, ತಾಲೂಕ ಪಂಚಾಯತ್ ಎಲೆಕ್ಷನ್ ಮಾಡಿಲ್ಲ. ಅವರ ಸರ್ವೇ ರಿಪೋರ್ಟ್ ನಲ್ಲಿ ಅವರ ವಿರುದ್ಧ ಜನ ಇದ್ದಾರೆ. ಸೋಲುತ್ತೇವೆ ಎನ್ನುವ ಮರ್ಯಾದೆ ದೃಷ್ಟಿಯಿಂದ ಎಲೆಕ್ಷನ್ ಮಾಡಿಲ್ಲ ಜನರ ಮುಂದೆ ಹೋಗಲು ಬಿಜೆಪಿಗೆ ಹೆದರಿಕೆ ಇದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

30 ವರ್ಷಗಳಲ್ಲೇ ಇದು ಭೀಕರ ದಾಳಿ: ಪಹಲ್ಗಾಮ್‌ನಲ್ಲಿ ದಾಳಿಯಲ್ಲಿ 27ಕ್ಕೂ ಹೆಚ್ಚು ಪ್ರವಾಸಿಗರು ಸಾವು ಶಂಕೆ

Pehalgam terror attack: ಪ್ಯಾಂಟ್ ಹಿಡಿದೆಳೆದು ಹಿಂದೂ ಎಂದು ಕನ್ ಫರ್ಮ್ ಮಾಡಿ ಕೊಂದೇ ಬಿಟ್ಟ ಉಗ್ರರು

Pehalgam Terror Attack: ಸ್ಥಳಕ್ಕೆ ಅಮಿತ್ ಶಾ ಎಂಟ್ರಿ, ಉಗ್ರರನ್ನು ಸುಮ್ನೇ ಬಿಡಲ್ಲ ಎಂದ ಮೋದಿ

ಉಗ್ರರ ಪೈಶಾಚಿಕ ದಾಳಿಯಲ್ಲಿ ಸಿಲುಕಿದ ಶಿವಮೊಗ್ಗದ ಕುಟುಂಬ: ಕಾಶ್ಮೀರಕ್ಕೆ ರಾಜ್ಯದ ಅಧಿಕಾರಿಗಳ ದೌಡು

ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಕರ್ನಾಟಕ ಉದ್ಯಮಿ ಬಲಿ: ಪ್ರವಾಸಕ್ಕೆಂದು ತೆರಳಿದ್ದ ಕುಟುಂಬ

ಮುಂದಿನ ಸುದ್ದಿ
Show comments