Webdunia - Bharat's app for daily news and videos

Install App

ಬಿಜೆಪಿಯವರು ಗೋಸುಂಬೆಗಳು: ರಾಮಲಿಂಗಾರೆಡ್ಡಿ

Webdunia
ಬುಧವಾರ, 4 ಏಪ್ರಿಲ್ 2018 (18:47 IST)
ಬಿಜೆಪಿಯವರು ಏನ್ ಕಡಿದು ಕಟ್ಟಿ ಹಾಕಿದ್ದಾರೆ? ಹೀಗಂತ ಗೃಹ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. 

ಬಿಜೆಪಿಯವರು 150 ಸೀಟ್ ಗೆಲ್ಲುವುದಕ್ಕೆ ಏನು ಸಾಧನೆ ಮಾಡಿದ್ದಾರೆ? ಅವರ ಆಡಳಿತ ಅವಧಿಯಲ್ಲಿ ಮೂವರು ಮುಖ್ಯಮಂತ್ರಿಗಳಾಗಿದ್ದರು. ಸಚಿವರು, ಶಾಸಕರು ಜೈಲಿಗೆ ಹೋಗಿ ಬಂದಿದ್ದೇ ಬಿಜೆಪಿ ಸಾಧನೆ ಎಂದು ಲೇವಡಿ ಮಾಡಿದ್ದಾರೆ. 
 
ಆಪರೇಷನ್ ಕಮಲ, ರೆಸಾರ್ಟ ರಾಜಕಾರಣ, ಗಣಿ ಧೂಳಿಗೆ ಬಿಜೆಪಿ ಖ್ಯಾತಿ ಪಡೆದಿದೆ. ಮಾಡಬಾರದ್ದನ್ನೆಲ್ಲಾ ಮಾಡಿ ಬಿಜೆಪಿಯವರು ಮನೆಗೆ ಹೋದರು ಎಂದಿದ್ದಾರೆ.  
 
ಗೋವು ಮಾತ್ರ ಅಲ್ಲ ಎಲ್ಲಾ ಪ್ರಾಣಿಗಳ ಬಲಿ ನಿಲ್ಲಿಸಲಿ. ಗೋವುಗಳ ಮೇಲೆ ಪ್ರೀತಿ ಇರುವವರು ಗೋಮಾಂಸ ರಫ್ತು ನಿಲ್ಲಿಸಬೇಕು. ಬಿಜೆಪಿಯವರು ಗೋಸುಂಬೆಗಳು ಎಂದು ರಾಮಲಿಂಗಾರೆಡ್ಡಿ ಟೀಕೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments