Webdunia - Bharat's app for daily news and videos

Install App

ಬಿಜೆಪಿಯವರು ಅನಗತ್ಯವಾಗಿ ಇಲ್ಲದ್ದು ಕ್ರೀಯೇಟ್ ಮಾಡ್ತಿದ್ದಾರೆ- ಸಿಎಂ

geetha
ಸೋಮವಾರ, 29 ಜನವರಿ 2024 (14:44 IST)
ಬೆಂಗಳೂರು-ಮಂಡ್ಯ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.ಬಿಜೆಪಿಯವರು ಅನಗತ್ಯವಾಗಿ ಕ್ರೀಯೇಟ್ ಮಾಡ್ತಿದ್ದಾರೆ.ಅನಗತ್ಯವಾಗಿ ಅವರ ಅಂಜೆಡ್ ಇದೆಯಲ್ಲ.ಅವರು ಪರ್ಮಿಷನ್ ತಗೆದುಕೊಂಡಿರೋದು ನ್ಯಾಷನಲ್ ಫ್ಲಾಗ್ ಮತ್ತು ಕನ್ನಡ ಧ್ವಜ ಹಾರಿಸ್ತೀವಿ ಅಂತ ನಮಗೆ ಯಾವ ಜೆಂಡಕ್ಕೂ ವಿರೋಧವಿಲ್ಲ.ನಾಳೆ ಬಂದು ಡಿಸಿ ಅಫೀಸ್ ಹತ್ತಿರ ಮಾಡಬಹುದು ಹಂಗೆಲ್ಲ ಮಾಡೋಕೆ ಆಗಲ್ಲ.ಯಾವ ಪರ್ಮಿಷನ್ ತಗೆದುಕೊಂಡಿದ್ದಾರೆ ಅದನ್ನ ಮಾಡಬೇಕಿತ್ತು.ಅದಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ
 
ಬಿಜೆಪಿಯವರೇ ಪ್ರಚೋದನೆ ಮಾಡ್ತಿದ್ದಾರೆ.ಪ್ರತಿಭಟನೆ ಯಾತಕ್ಕಾಗಿ ಮಾಡ್ತಿದ್ದಾರೆ?ಎಲೆಕ್ಷನ್ ಬರ್ತಿದೆ ಅದಕ್ಕಾಗಿ ಇವರು ಮಾಡ್ತಿದ್ದಾರೆ.ಎಲೆಕ್ಷನ್ ಗೋಸ್ಕರ ಇವರ ಮಾಡ್ತಿರೋದು.ಪಂಚಾಯತಿ ಅವರು ಏನ್ ಪರ್ಮಿಷನ್ ಕೊಟ್ಟಿದ್ದರು .ಆದ್ರ ಪ್ರಕಾರ ನಡೆದುಕೊಂಡಿದ್ದಾರೆ.ಜಿಲ್ಲಾಡಳಿತ ಯಾಕೆ ಮಧ್ಯಪ್ರವೇಶ ಮಾಡ್ತು?ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments