Webdunia - Bharat's app for daily news and videos

Install App

ಬಿಜೆಪಿಯವರು ಅನಗತ್ಯವಾಗಿ ಇಲ್ಲದ್ದು ಕ್ರೀಯೇಟ್ ಮಾಡ್ತಿದ್ದಾರೆ- ಸಿಎಂ

geetha
ಸೋಮವಾರ, 29 ಜನವರಿ 2024 (14:44 IST)
ಬೆಂಗಳೂರು-ಮಂಡ್ಯ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.ಬಿಜೆಪಿಯವರು ಅನಗತ್ಯವಾಗಿ ಕ್ರೀಯೇಟ್ ಮಾಡ್ತಿದ್ದಾರೆ.ಅನಗತ್ಯವಾಗಿ ಅವರ ಅಂಜೆಡ್ ಇದೆಯಲ್ಲ.ಅವರು ಪರ್ಮಿಷನ್ ತಗೆದುಕೊಂಡಿರೋದು ನ್ಯಾಷನಲ್ ಫ್ಲಾಗ್ ಮತ್ತು ಕನ್ನಡ ಧ್ವಜ ಹಾರಿಸ್ತೀವಿ ಅಂತ ನಮಗೆ ಯಾವ ಜೆಂಡಕ್ಕೂ ವಿರೋಧವಿಲ್ಲ.ನಾಳೆ ಬಂದು ಡಿಸಿ ಅಫೀಸ್ ಹತ್ತಿರ ಮಾಡಬಹುದು ಹಂಗೆಲ್ಲ ಮಾಡೋಕೆ ಆಗಲ್ಲ.ಯಾವ ಪರ್ಮಿಷನ್ ತಗೆದುಕೊಂಡಿದ್ದಾರೆ ಅದನ್ನ ಮಾಡಬೇಕಿತ್ತು.ಅದಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ
 
ಬಿಜೆಪಿಯವರೇ ಪ್ರಚೋದನೆ ಮಾಡ್ತಿದ್ದಾರೆ.ಪ್ರತಿಭಟನೆ ಯಾತಕ್ಕಾಗಿ ಮಾಡ್ತಿದ್ದಾರೆ?ಎಲೆಕ್ಷನ್ ಬರ್ತಿದೆ ಅದಕ್ಕಾಗಿ ಇವರು ಮಾಡ್ತಿದ್ದಾರೆ.ಎಲೆಕ್ಷನ್ ಗೋಸ್ಕರ ಇವರ ಮಾಡ್ತಿರೋದು.ಪಂಚಾಯತಿ ಅವರು ಏನ್ ಪರ್ಮಿಷನ್ ಕೊಟ್ಟಿದ್ದರು .ಆದ್ರ ಪ್ರಕಾರ ನಡೆದುಕೊಂಡಿದ್ದಾರೆ.ಜಿಲ್ಲಾಡಳಿತ ಯಾಕೆ ಮಧ್ಯಪ್ರವೇಶ ಮಾಡ್ತು?ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments