ಬಿಜೆಪಿಯವರು ಅನಗತ್ಯವಾಗಿ ಇಲ್ಲದ್ದು ಕ್ರೀಯೇಟ್ ಮಾಡ್ತಿದ್ದಾರೆ- ಸಿಎಂ

geetha
ಸೋಮವಾರ, 29 ಜನವರಿ 2024 (14:44 IST)
ಬೆಂಗಳೂರು-ಮಂಡ್ಯ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.ಬಿಜೆಪಿಯವರು ಅನಗತ್ಯವಾಗಿ ಕ್ರೀಯೇಟ್ ಮಾಡ್ತಿದ್ದಾರೆ.ಅನಗತ್ಯವಾಗಿ ಅವರ ಅಂಜೆಡ್ ಇದೆಯಲ್ಲ.ಅವರು ಪರ್ಮಿಷನ್ ತಗೆದುಕೊಂಡಿರೋದು ನ್ಯಾಷನಲ್ ಫ್ಲಾಗ್ ಮತ್ತು ಕನ್ನಡ ಧ್ವಜ ಹಾರಿಸ್ತೀವಿ ಅಂತ ನಮಗೆ ಯಾವ ಜೆಂಡಕ್ಕೂ ವಿರೋಧವಿಲ್ಲ.ನಾಳೆ ಬಂದು ಡಿಸಿ ಅಫೀಸ್ ಹತ್ತಿರ ಮಾಡಬಹುದು ಹಂಗೆಲ್ಲ ಮಾಡೋಕೆ ಆಗಲ್ಲ.ಯಾವ ಪರ್ಮಿಷನ್ ತಗೆದುಕೊಂಡಿದ್ದಾರೆ ಅದನ್ನ ಮಾಡಬೇಕಿತ್ತು.ಅದಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ
 
ಬಿಜೆಪಿಯವರೇ ಪ್ರಚೋದನೆ ಮಾಡ್ತಿದ್ದಾರೆ.ಪ್ರತಿಭಟನೆ ಯಾತಕ್ಕಾಗಿ ಮಾಡ್ತಿದ್ದಾರೆ?ಎಲೆಕ್ಷನ್ ಬರ್ತಿದೆ ಅದಕ್ಕಾಗಿ ಇವರು ಮಾಡ್ತಿದ್ದಾರೆ.ಎಲೆಕ್ಷನ್ ಗೋಸ್ಕರ ಇವರ ಮಾಡ್ತಿರೋದು.ಪಂಚಾಯತಿ ಅವರು ಏನ್ ಪರ್ಮಿಷನ್ ಕೊಟ್ಟಿದ್ದರು .ಆದ್ರ ಪ್ರಕಾರ ನಡೆದುಕೊಂಡಿದ್ದಾರೆ.ಜಿಲ್ಲಾಡಳಿತ ಯಾಕೆ ಮಧ್ಯಪ್ರವೇಶ ಮಾಡ್ತು?ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments