Webdunia - Bharat's app for daily news and videos

Install App

'ಬಿಜೆಪಿ ಒಂದು ಡ್ರಾಮಾ ಕಂಪೆನಿ’-ಸಚಿವ ರಾಮಲಿಂಗಾ ರೆಡ್ಡಿ

Webdunia
ಶುಕ್ರವಾರ, 12 ಜನವರಿ 2018 (15:44 IST)
ಮಂಗಳೂರು : ‘ಬಿಜೆಪಿ ಒಂದು ಡ್ರಾಮಾ ಕಂಪೆನಿ’ ಎಂದು ಮಂಗಳೂರಿನಲ್ಲಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿಕೆ ನೀಡಿದ್ದಾರೆ.

 
‘ಈ ಕಂಪೆನಿಗೆ ಮೋದಿ ಮಾಲೀಕ, ಅಮಿತ್ ಶಾ ಮ್ಯಾನೇಜರ್, ಪರಿಕ್ಕರ್, ಯಡಿಯೂರಪ್ಪ ಈ ಕಂಪೆನಿಯ ಪಾತ್ರಧಾರಿಗಳು’ ಎಂದು ಹೇಳಿದ್ದು, ‘ಬಿಜೆಪಿ ನಾಯಕರಿಂದ ರೈತರಿಗೆ ತೊಂದರೆಯಾಗುತ್ತಿದೆ. ಆದರೆ ಕಾಂಗ್ರೆಸ್ ಏನಿದ್ದರೂ ರೈತರ ಪರವಾಗಿದೆ. ಕರ್ನಾಟಕಕ್ಕೆ ಅಮಿತ್ ಶಾ ಅವರು ವ್ಯಾಪಾರಕ್ಕಾಗಿ ಬಂದಿದ್ದಾರೆ. ಈಸ್ಟ್ ಇಂಡಿಯಾ ಕಂಪೆನಿ ಕೂಡ ಕೊಳ್ಳೆಹೊಡೆದಿತ್ತು. ಹಾಗೆ ಇವರು ಹಣ ನೀಡಿ ಮತದಾರರನ್ನು ಖರೀದಿಸುವ ಭ್ರಮೆಯಲ್ಲಿದ್ದಾರೆ. ಆದರೆ ಕರ್ನಾಟಕದ ಮತದಾರರು ಸ್ವಾಭಿಮಾನಿಗಳು. ಬಿಜೆಪಿ ನಾಟಕ ಇಲ್ಲಿ ನಡೆಯುವುದಿಲ್ಲ’ ಎಂದು ಮಂಗಳೂರಿನಲ್ಲಿ  ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments