'ಬಿಜೆಪಿ ಒಂದು ಡ್ರಾಮಾ ಕಂಪೆನಿ’-ಸಚಿವ ರಾಮಲಿಂಗಾ ರೆಡ್ಡಿ

Webdunia
ಶುಕ್ರವಾರ, 12 ಜನವರಿ 2018 (15:44 IST)
ಮಂಗಳೂರು : ‘ಬಿಜೆಪಿ ಒಂದು ಡ್ರಾಮಾ ಕಂಪೆನಿ’ ಎಂದು ಮಂಗಳೂರಿನಲ್ಲಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿಕೆ ನೀಡಿದ್ದಾರೆ.

 
‘ಈ ಕಂಪೆನಿಗೆ ಮೋದಿ ಮಾಲೀಕ, ಅಮಿತ್ ಶಾ ಮ್ಯಾನೇಜರ್, ಪರಿಕ್ಕರ್, ಯಡಿಯೂರಪ್ಪ ಈ ಕಂಪೆನಿಯ ಪಾತ್ರಧಾರಿಗಳು’ ಎಂದು ಹೇಳಿದ್ದು, ‘ಬಿಜೆಪಿ ನಾಯಕರಿಂದ ರೈತರಿಗೆ ತೊಂದರೆಯಾಗುತ್ತಿದೆ. ಆದರೆ ಕಾಂಗ್ರೆಸ್ ಏನಿದ್ದರೂ ರೈತರ ಪರವಾಗಿದೆ. ಕರ್ನಾಟಕಕ್ಕೆ ಅಮಿತ್ ಶಾ ಅವರು ವ್ಯಾಪಾರಕ್ಕಾಗಿ ಬಂದಿದ್ದಾರೆ. ಈಸ್ಟ್ ಇಂಡಿಯಾ ಕಂಪೆನಿ ಕೂಡ ಕೊಳ್ಳೆಹೊಡೆದಿತ್ತು. ಹಾಗೆ ಇವರು ಹಣ ನೀಡಿ ಮತದಾರರನ್ನು ಖರೀದಿಸುವ ಭ್ರಮೆಯಲ್ಲಿದ್ದಾರೆ. ಆದರೆ ಕರ್ನಾಟಕದ ಮತದಾರರು ಸ್ವಾಭಿಮಾನಿಗಳು. ಬಿಜೆಪಿ ನಾಟಕ ಇಲ್ಲಿ ನಡೆಯುವುದಿಲ್ಲ’ ಎಂದು ಮಂಗಳೂರಿನಲ್ಲಿ  ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ ಗಮನಿಸಿ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮುಂದಿನ ಸುದ್ದಿ
Show comments