ಸದನದಲ್ಲಿ ಹೋರಾಟಕ್ಕೆ ಬಿಜೆಪಿ ಸಜ್ಜಾಗಿದೆ

Webdunia
ಗುರುವಾರ, 30 ನವೆಂಬರ್ 2023 (15:44 IST)
ಸದನದಲ್ಲಿ ಹೋರಾಟಕ್ಕೆ ಬಿಜೆಪಿ ಸಜ್ಜಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲ ಇದೆ, ಕಬ್ಬಿನ ಬೆಳೆಗಾರರ ಕೂಗಿಗೆ ಈ ರಾಜ್ಯ ಸರ್ಕಾರ ಕಿವಿ ಕೊಡ್ತಿಲ್ಲ.ಅದೇ ರೀತಿ ಉತ್ತರ ಕರ್ನಾಟಕದ‌ ಅಭಿವೃದ್ಧಿ ಬಗ್ಗೆ ಮರೆತಿದೆ. ಶಾಸಕರಿಗೆ ಬಿಡುಗಡೆ ಆಗ್ಬೇಕಾಗಿದ್ದ ಅನುದಾನ ಕೂಡ ಬಿಡುಗಡೆಯಾಗಿಲ್ಲ. ಇಲ್ಲಿ ತನಕ ಶಾಸಕರಿಗೆ ಒಂದು ರೂಪಾಯಿ ಅನುದಾನವನ್ನು ಈ ಸರ್ಕಾರ ಬಿಡುಗಡೆ ಮಾಡಿಲ್ಲ,

ಈ ಸರ್ಕಾರ ರೈತ ವಿರೋಧಿ, ಬಡವಿರೋಧಿ ಸರ್ಕಾರ.. ಇನ್ನು ಕಾಂತರಾಜ್ ವರದಿಯಲ್ಲಿ ಈ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎಂಬುದು ಕಾಣ್ತಿದೆ. ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಈ ಸರ್ಕಾರವನ್ನು ಅಧಿವೇಶನದಲ್ಲಿ ಕಟ್ಟಿಹಾಕುತ್ತೇವೆ. ಅಧಿವೇಶನದಲ್ಲಿ ಸರ್ಕಾರದ ಸೊಕ್ಕು ಮುರಿಯುವ ಕೆಲಸ ಮಾಡುತ್ತೇವೆ. ಜಾತಿಗಣತಿ ಸೇರಿ ಸಾಕಷ್ಟು ವಿಚಾರಗಳನ್ನು ಮುಂದಿಟ್ಟುಕೊಂಡು ಅಧಿವೇಶನದಲ್ಲಿ ಚರ್ಚಿಸುತ್ತೇವೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಪ್ರಣಾಮ್ ಸಾಬ್ ಪ್ರೊಟೆಸ್ಟ್ ಮಾಡ್ತಿದ್ದೀನಿ.. ಬರ್ತ್ ಡೇ ದಿನ ಬಿವೈ ವಿಜಯೇಂದ್ರಗೆ ಅಮಿತ್ ಶಾ ಕಾಲ್ video

ಮುಂದಿನ ಸುದ್ದಿ
Show comments