Webdunia - Bharat's app for daily news and videos

Install App

ಇರುವಷ್ಟು ದಿನದಲ್ಲಿ ಲಾಭ ಮಾಡುತ್ತಿದೆ ಬಿಜೆಪಿ

Webdunia
ಮಂಗಳವಾರ, 7 ಮಾರ್ಚ್ 2023 (18:27 IST)
ಬಹಳ ಅರ್ಜೆಂಟಾಗಿ ಎಲೆಕ್ಷನ್ ಮಾಡೋದಕ್ಕೆ ಬಿಜೆಪಿಯವ್ರು ಹೊರಟಿದ್ದಾರೆ. 28 ಲಾಸ್ಟ್ ವರ್ಕಿಂಗ್​ ಡೇ ಅಂತಾ ಪೊಲೀಸರು ಅಧಿಕಾರಿಗಳಿಗೆ ಹೇಳಿಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಷ್ಟು ದಿನ ಸಿಗುತ್ತೋ ಅಷ್ಟು ದಿನ ನಮಗೆ ಲಾಭ. ಪ್ರತೀ ದಿನ ಶಾರ್ಟ್ ಟೆಂಡರ್​ಗಳು ಆಗ್ತಾ ಇವೆ. ತರಾತುರಿಯಲ್ಲಿ ಹಣ ಬಿಡುಗಡೆ ಮಾಡುವುದು ಸರ್ಕಾರದಲ್ಲಿ ನಡೀತಾ ಇದೆ. ನಮ್ಮ ಬದ್ಧತೆ, ನಮ್ಮ ಸ್ಟ್ಯಾಂಡ್ ಏನು ಅಂತಾ ಸರ್ಕಾರಕ್ಕೆ ತಿಳಿಸ್ತೇವೆ. ಬಿಜೆಪಿಗೆ ದಿನಾ ಜನ ಶಾಕಿಂಗ್ ನ್ಯೂಸ್ ಕೊಡ್ತಾ ಇದ್ದಾರೆ. ರಾಷ್ಟ್ರೀಯ ನಾಯಕರು ಮತಬೇಟೆಗೆ ಮಾತ್ರ ಬರ್ತಾ ಇದ್ದಾರೆ. ನೆರೆ ಇದ್ದಾಗ ಬರಲಿಲ್ಲ, ಮಾನವೀಯತೆ ಕಾಣಲಿಲ್ಲ ಎಂದು ಟೀಕಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments