ಬಿಜೆಪಿ ಅವರು ಅಧಿಕಾರ ಮಿಸ್ ಯೂಸ್ ಮಾಡ್ತಿದ್ದಾರೆ-ಡಿಕೆಶಿವಕುಮಾರ್

Webdunia
ಬುಧವಾರ, 3 ಮೇ 2023 (20:00 IST)
ಬೆಂಗಳೂರಲ್ಲಿ ಮೋದಿ 37 km ರಾಲಿ ವಿಚಾರವಾಗಿ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,37 ಅಲ್ಲ 370 ಕಿಲೋಮೀಟರ್ ಮಾಡಲಿ.ಬಿಜೆಪಿ ಅವರು ಅಧಿಕಾರ ಮಿಸ್ ಯೂಸ್ ಮಾಡ್ತಿದ್ದಾರೆ.ಆಯೋಗದವರು ನಮಗೂ ಅವಕಾಶ ಕೊಡಲಿ.ಬಿಜೆಪಿ ಕಾರ್ಯಕರ್ತರ ತರಹ ಪೊಲೀಸ್ ಅವರು ವರ್ತನೆ ಮಾಡ್ತಿದ್ದಾರೆ.ನಮಗೂ ಅವಕಾಶ ಕೊಡಲಿ‌ ನಾವು ರಾಲಿ ಮಾಡ್ತೀವಿ.ಚುನಾವಣೆ ಆಯೋಗ ಏಕಪಕ್ಷೀಯವಾಗಿ ವರ್ತನೆ ಮಾಡ್ತಿದೆ.ರಾಲಿ ವಿಚಾರ,ಖರ್ಚಿನ ವಿಚಾರ. ಹೆಲಿಕಾಪ್ಟರ್ ಲ್ಯಾಂಡಿಂಗ್ ವಿಚಾರದಲ್ಲಿ ಏಕಪಕ್ಷೀಯ ವರ್ತನೆ ಮಾಡ್ತಿದೆ.ಚುನಾವಣೆ ಆಯೋಗದ ಮೇಲೆ ಡಿಕೆಶಿವಕುಮಾರ್ ಕಿಡಿಕಾರಿದ್ದಾರೆ.ನಾವು ರೋಡ್ ಶೋ ಮಾಡ್ತೀವಿ.ರಾಹುಲ್ ಗಾಂಧಿ  ಮೇ 7 ತಾರೀಖು ಬೆಂಗಳೂರಿನಲ್ಲಿ ರಾಲಿ ಮಾಡ್ತಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನಾಮ್‌ದಾರ್‌ ಸಕ್ಕರೆ ಕಾರ್ಖಾನೆ ದುರಂತ, ಸಾವಿನ ಸಂಖ್ಯೆ ಮತ್ತೇ ಏರಿಕೆ

ಸಿಎಂ ಕುರ್ಚಿ ಗುದ್ದಾಟದ ನಡುವೆ ಡಿಕೆ ಶಿವಕುಮಾರ್ ದೊಡ್ಡ ಜವಾಬ್ದಾರಿ ವಹಿಸಿದ ಕಾಂಗ್ರೆಸ್

ವಿಮಾನ ಹಾರಾಟದಲ್ಲಿದ್ದಾಗ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ, ತುರ್ತು ಭೂಸ್ಪರ್ಶ ಮಾಡಿದ್ರೂ ಉಳಿಯದ ಜೀವ

ಕೇರಳ: 2008ರಲ್ಲಿ ಸಿಪಿಎಂ ಕಾರ್ಯರ್ತನ ಕೊಲೆ ಪ್ರಕರಣ, ಮಹತ್ವದ ತೀರ್ಪು ಪ್ರಕಟ

ಐ-ಪಿಎಸಿ ಕಚೇರಿ ಮೇಲೆ ಇಡಿ ದಾಳಿ: ಪ್ರತಿಭಟನೆ ಘೋಷಿಸಿದ ಮಮತಾ ಬ್ಯಾನರ್ಜಿ

ಮುಂದಿನ ಸುದ್ದಿ
Show comments