Webdunia - Bharat's app for daily news and videos

Install App

ಬಿಜೆಪಿ ನಮ್ಮ ಯಾತ್ರೆಯಿಂದ ಪ್ಯಾನಿಕ್ ಆಗ್ತಿದ್ದಾರೆ - ಸಿದ್ದರಾಮಯ್ಯ

Webdunia
ಮಂಗಳವಾರ, 24 ಜನವರಿ 2023 (18:29 IST)
ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ ಎಂಬ ಸಿಎಂ ಹೇಳಿಕೆ ವಿಚಾರವಾಗಿ ಸಿಎಂ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
 
ಕಾಂಗ್ರೆಸ್ ಅಲ್ಲ ಗಂಗೋತ್ರಿ ಬಿಜೆಪಿ.40% ಕಮೀಷನ್ ಆರೋಪ ನಮ್ಮ ಸರ್ಕಾರದ ಮೇಲೆ ಮಾಡಿದ್ರಾ? ಗುತ್ತಿಗೆದಾರರು ನಮ್ಮ ಸರ್ಕಾರದ ಮೇಲೆ ಪತ್ರ ಬರೆದಿದ್ದರಾ?ಯಾವ ಆಧಾರದಲ್ಲಿ ಇವ್ರು ಹೀಗೆ ಹೇಳ್ತಿದ್ದಾರೆ ಗೊತ್ತಿಲ್ಲ.ಸುಧಾಕರ್ ಹಗರಣ ಅಂತ ಹೇಳಿದ್ದಾರೆ. ಅದು ಹಗರಣ ಅಲ್ಲ.ಎಜಿ ರಿಪೋರ್ಟ್ ನಲ್ಲಿ ವ್ಯತ್ಯಾಸ ಇದೆ ಅಂತ ಹೇಳಿದ್ರು ಅಷ್ಟೆ.ಯಾವ್ ಯಾವ್ ಇಲಾಖೆಯಲ್ಲಿ ವ್ಯತ್ಯಾಸ ಇದೆ ಅಂತ‌ ನನಗೆ ಗೊತ್ತಿಲ್ಲ.
 
ಸುಧಾಕರ್ ನಮ್ಮ ಜೊತೆ ಇದ್ದವನು. ಆಗ ಯಾಕೆ ಏನು ಹೇಳಲಿಲ್ಲ.ಈಗ ಹೇಳಿದ್ರೆ ಹೇಗೆ. ಅದಕ್ಕೆ ಕಿಮ್ಮತ್ತು ಇದೆಯಾ?.ಆಯ್ತು ನಾವು ಭ್ರಷ್ಟಾಚಾರ ಮಾಡಿದ್ರೆ ವಿಪಕ್ಷದಲ್ಲಿ ಬಿಜೆಪಿ ಇತ್ತು ಯಾಕೆ ರೈಸ್ ಮಾಡಿಲ್ಲ.ನಾವು 40%,ಕೋವಿಡ್ ಹಗರಣ ಅಂತ ಹೆಳಿದಾಗ ಅದನ್ನ ಮುಚ್ಚಿಕೊಳ್ಳಲು ಹೀಗೆ ಮಾಡ್ತಿದ್ದಾರೆ.ಬೊಮ್ಮಾಯಿ ವಿಪಕ್ಷದಲ್ಲಿ ಇದ್ದಾಗ ಯಾಕೆ ಮಾತಾಡಲಿಲ್ಲ.ಬಿಜೆಪಿ ನಮ್ಮ ಯಾತ್ರೆಯಿಂದ ಪ್ಯಾನಿಕ್ ಆಗ್ತಿದ್ದಾರೆ.ಸೋಲುವ ಭಯದಲ್ಲಿ ಬಾಯಿಗೆ ಬಂದ ಹಾಗೆ ಮಾತಾಡ್ತಿದ್ದಾರೆ.
 
ನೀವು ವಿಪಕ್ಷ ಇದ್ದಾಗ ಬಾಯಿಗೆ ಕಡುಬು ಇಟ್ಟು ಕೊಂಡಿದ್ರಾ?ಆಯ್ತು ಅಕ್ರಮ ಆಗಿದೆ ಒಂದು ಕೆಲಸ ಮಾಡಿ.ನಮ್ಮದು ನಿಮ್ಮದು ಸೇರಿ ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಲಿ.ಯಾರೇ ತಪ್ಪು ‌ಮಾಡಿದ್ರು ಶಿಕ್ಷೆ ಆಗಲಿ. ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಲಿ ಎಂದು ಸಿದ್ದರಾಮಯ್ಯ  ಬಿಜೆಪಿ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಮುಂದಿನ ಸುದ್ದಿ
Show comments