Webdunia - Bharat's app for daily news and videos

Install App

ರಾಜ್ಯ ಆರ್ಥಿಕವಾಗಿ ದಿವಾಳಿಯಾಗಲು ಬಿಜೆಪಿ ಕಾರಣ-ಸಿದ್ದರಾಮಯ್ಯ

Webdunia
ಗುರುವಾರ, 26 ಅಕ್ಟೋಬರ್ 2023 (14:46 IST)
ರಾಜ್ಯ ಆರ್ಥಿಕವಾಗಿ ದಿವಾಳಿಯಾಗಲು ಬಿಜೆಪಿ ಕಾರಣ. ಸಾಲಮಾಡಿ ಆರ್ಥಿಕವಾಗಿ ರಾಜ್ಯವನ್ನು ದಿವಾಳಿ ಮಾಡಿ ಹೋಗಿದೆ ಅಂತಾ ಸಿಎಮ್ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.ಮೈಸೂರಿನಲ್ಲಿ ಮಾತನಾಡಿದ ಅವರು,BJP ಟೆಂಡರ್ ಕರೆದು 30 ಸಾವಿರ ಕೋಟಿ ರೂ. ಪೆಂಡಿಂಗ್ ಬಿಲ್ ಇದೆ. ಬಿಜೆಪಿ ಅವಧಿಯ ಅರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರವನ್ನ ಹೊರಡಿಸುತ್ತೇನೆ. ಕೋಟ್ಯಂತರ ರೂ. ಖರ್ಚು ಮಾಡಿ ಆಪರೇಷನ್ ಕಮಲ ಮಾಡಿದವರು, ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ ಎಂದು ವಾಗ್ದಾಳಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments