Webdunia - Bharat's app for daily news and videos

Install App

BJPಯವರು ಅಪಪ್ರಚಾರ ಮಾಡ್ತಿದ್ದಾರೆ- ಸಿಎಂ ಸಿದ್ದರಾಮಯ್ಯ

Webdunia
ಸೋಮವಾರ, 5 ಜೂನ್ 2023 (19:20 IST)
ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡ್ತಿದಾರೆ ಅಂತಾ BJP ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ರು.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವರ್ಷದಲ್ಲಿ ಬಳಸಿದ ವಿದ್ಯುತ್​​​ನ ಸರಾಸರಿ ಮೇಲೆ ನಾವು ಚಾರ್ಜ್ ಹಾಕ್ತೇವೆ ಎಂದು ಹೇಳಿದ್ದೀವಿ. ಆದರೆ ನಮಗೆ 200 ಯೂನಿಟ್ ಹೇಳಿದ್ದೀರಿ ಅಷ್ಟೇ ಕೊಡಿ ಅಂತಿದ್ದಾರೆ.. ಎಷ್ಟು ವಿದ್ಯುತ್ ಬಳಸ್ತಿದ್ದಾರೋ ಅಷ್ಟೇ ವಿದ್ಯುತ್​ ಬಳಸಬೇಕು.. ಹೆಚ್ಚು ಬಳಸಿದರೆ ದುಂದು ವೆಚ್ಚ ಆಗುತ್ತೆ. ಮನುಷ್ಯನಿಗೆ ವಿವೇಕ ಇರಬೇಕು. ನಾವೂ ಬದುಕಬೇಕು, ಸಮಾಜದಲ್ಲಿರುವವರು ಬದುಕಬೇಕು. ಹಾಗಾಗಿ ಕೆಲವು ಮಿತಿಗಳನ್ನು ಹಾಕಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ

ರಾಜೀನಾಮೆ ಕೊಡುವ ತನಕ ನರೇಂದ್ರ ಮೋದಿ, ಅಮಿತ್ ಶಾರನ್ನು ನಿದ್ದೆ ಮಾಡಲು ಬಿಡುವುದಿಲ್ಲ

ವಿದೇಶಿ ನಾಯಕರನ್ನು ಅಪ್ಪಿಕೊಳ್ಳುವುದೇ ಮೋದಿ ವಿದೇಶಾಂಗ ನೀತಿ, ಪ್ರಧಾನಿ ಮಿಮಿಕ್ರಿ ಮಾಡಿ ರಾಹುಲ್ ಗಾಂಧಿ ವ್ಯಂಗ್ಯ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments