Webdunia - Bharat's app for daily news and videos

Install App

ಉಸ್ತುವಾರಿ ಸಚಿವರ ಬದಲಾವಣೆಗೆ ಬಿಜೆಪಿ ಚಿಂತನೆ

Webdunia
ಗುರುವಾರ, 9 ಫೆಬ್ರವರಿ 2023 (12:19 IST)
ಮಂಡ್ಯ : ಈ ಮೊದಲು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ಅಶೋಕ್ರನ್ನು ಬಿಜೆಪಿ ನೇಮಕ ಮಾಡಿತ್ತು. ಈ ನೇಮಕದ ಬೆನ್ನಲ್ಲೇ ಸ್ವಪಕ್ಷೀಯರಿಂದ ವಿರೋಧ ವ್ಯಕ್ತವಾಗಿದ್ದು, ಪಕ್ಷಕ್ಕೆ ಸಾಕಷ್ಟು ಮುಜುಗರ ಉಂಟುಮಾಡಿದೆ.
 
ಇದೀಗ ಪಕ್ಷಕ್ಕೆ ಎದುರಾಗಿರುವ ಮುಜುಗರ ತಪ್ಪಿಸಲು ಬಿಜೆಪಿ ಮತ್ತೆ ಬದಲಾವಣೆ ಮಂತ್ರ ಜಪಿಸುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ಕಮಾಲ್ ಮಾಡುವ ಉದ್ದೇಶದಿಂದ ಬಿಜೆಪಿ ಕಳೆದ ಒಂದು ವರ್ಷದಿಂದ ಪಕ್ಷ ಸಂಘಟನೆಗೆ ಒತ್ತು ನೀಡಿ ಸಾಕಷ್ಟು ಸ್ಟ್ಯಾಟರ್ಜಿ ಮಾಡುತ್ತಾ ಇದೆ.

ಸಚಿವ ಗೋಪಾಲಯ್ಯ ಅವರು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾಗ ಜಿಲ್ಲೆಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉತ್ಸಾಹದಿಂದ ಸಂಘಟನೆ ಕೆಲಸದಲ್ಲಿ ತೊಡಗಿದ್ದರು.

ಬಿಜೆಪಿ ಅದ್ಯಾವ ಸ್ಟಾಟರ್ಜಿ ಇಟ್ಟುಕೊಂಡೊ ಏನೋ ಜ. 24ರಂದು ಗೋಪಾಲಯ್ಯ ಅವರ ಬದಲಿಗೆ ಸಚಿವ ಆರ್.ಅಶೋಕ್ರನ್ನು ಮಂಡ್ಯ ಉಸ್ತುವಾರಿಯಾಗಿ ನೇಮಕ ಮಾಡಿತು. ಇದಾದ ನಂತರ ಅಶೋಕ್ ಜ. 25ರಂದು ಶ್ರೀರಂಗಪಟ್ಟಣದಲ್ಲಿ ಸಂಭಾವ್ಯ ಅಭ್ಯರ್ಥಿ ಸಚ್ಚಿದಾನಂದ ಪರ ಪ್ರಚಾರದ ಕೆಲಸ ಮಾಡಿ ಜ. 26ರಂದು ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments