Webdunia - Bharat's app for daily news and videos

Install App

ಕೊಪ್ಪಳ ಕ್ಷೇತ್ರದಿಂದ ಶಾಸಕ ಶ್ರೀರಾಮುಲುರನ್ನ ಕಣಕ್ಕೆ ಇಳಿಸಲು ಬಿಜೆಪಿ ಚಿಂತನೆ

Webdunia
ಮಂಗಳವಾರ, 26 ಮಾರ್ಚ್ 2019 (13:03 IST)
ಕೊಪ್ಪಳ : ಕೊಪ್ಪಳದಿಂದ ಮೊಳಕಾಲ್ಮುರು ಶಾಸಕ ಶ್ರೀರಾಮುಲುರನ್ನ ಕಣಕ್ಕೆ ಇಳಿಸಲು ಬಿಜೆಪಿ ವರಿಷ್ಠರು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


ಸೋಮವಾರ ತಡರಾತ್ರಿ ನಡೆದ ಬಿಜೆಪಿ ಸಭೆಯಲ್ಲಿ ವರಿಷ್ಠರು, ಕೊಪ್ಪಳದಿಂದ ಶ್ರೀರಾಮುಲು ಅವರು ಸ್ಪರ್ಧಿಸಿದರೆ ಕೊಪ್ಪಳ, ಬಳ್ಳಾರಿ, ರಾಯಚೂರು, ಹಾವೇರಿ-ಗದಗ, ಬಾಗಲಕೋಟೆ ಕ್ಷೇತ್ರಗಳಿಗೆ ಅನುಕೂಲವಾಗುವ ಸಾಧ್ಯತೆ ಹೆಚ್ಚಿದೆ. ಆದರಿಂದ ಶ್ರೀರಾಮುಲುಗೆ ಕೊಪ್ಪಳದಿಂದ ಕಣಕ್ಕೆ ಇಳಿಯಲು ಒತ್ತಾಯ ಮಾಡುತ್ತಿದ್ದಾರಂತೆ.


ಈಗಾಗಲೇ ಕೊಪ್ಪಳ ಲೋಕಸಭೆ ಟಿಕೆಟ್‍ ಗಾಗಿ ಹಾಲಿ ಸಂಸದ ಕರಡಿ ಸಂಗಣ್ಣ, ಸಿ.ವಿ ಚಂದ್ರಶೇಖರ್, ಡಾ.ಕೆ ಬಸವರಾಜ  ತೀವ್ರ ಕಸರತ್ತು ನಡೆಯುತ್ತಿದ್ದಾರೆ. ಆದರೆ ಈ ಕಡೆ ಸ್ಪರ್ಧೆ ಮಾಡುವಂತೆ ವರಿಷ್ಠರಿಂದ ತೀವ್ರ ಒತ್ತಡ ಎದರುಸುತ್ತಿರುವ ಶ್ರೀರಾಮುಲು ಅವರು ಲೋಕಸಭೆ ಸ್ಪರ್ಧೆಗೆ ನಿರಾಸಕ್ತಿ ತೋರಿಸುತ್ತಿದ್ದಾರೆ ಎನ್ನುವ ಮಾಹಿತಿ ದೊರಕಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments