Webdunia - Bharat's app for daily news and videos

Install App

ಬಿಜೆಪಿಯವರು ಇತಿಹಾಸ ತಿರುಚುತ್ತಿದ್ಧಾರೆ

Webdunia
ಶುಕ್ರವಾರ, 9 ಜೂನ್ 2023 (18:02 IST)
ಬಿಜೆಪಿಯವರು ತಮ್ಮ ಸಂಸ್ಥೆಗೆ ಸರ್ಕಾರಿ ಭೂಮಿ ಪರಭಾರೆ ಮಾಡಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ರಾಜ್ಯದ ನೂರಾರು ಎಕರೆ ಸರ್ಕಾರಿ ಜಾಗವನ್ನು RSS ಸೇರಿದಂತೆ ತಮ್ಮ ಸಂಸ್ಥೆಗಳಿಗೆ ನೀಡಿದ್ದಾರೆ. ತಮ್ಮ ಪಕ್ಷ ಹಾಗೂ ಪಕ್ಷದ ಸಿದ್ಧಾಂತ ಬೆಳವಣಿಗೆಗೆ ಹೀಗೆ ಮಾಡಿದ್ದು, ಕಾನೂನು ಉಲ್ಲಂಘಿಸಿ ಭೂಮಿ ನೀಡಿರುವುದರ ಕುರಿತು ಸಿಎಂ ಹಾಗೂ ಕಂದಾಯ ಇಲಾಖೆ ಪರಿಶೀಲನೆ ನಡೆಸಲಿದೆ ಎಂದರು. ಬಿಜೆಪಿಯವರು ಇತಿಹಾಸ ತಿರುಚುವ ಕೆಲಸ ಮಾಡಿದ್ದಾರೆ. ಅಧಿಕಾರದಲ್ಲಿದ್ದಾಗ ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದರು. ಇದೇ ಕಾರಣಕ್ಕೆ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದರು ಎಂದು ಬಿಜೆಪಿ ವಿರುದ್ದ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಆರೋಪಗಳ ಸುರಿಮಳೆ ಸುರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments