ಬಿಜೆಪಿ ಜನೋತ್ಸವ ಕಾರ್ಯಕ್ರಮ : ಸುಧಾಕರ್

Webdunia
ಸೋಮವಾರ, 22 ಆಗಸ್ಟ್ 2022 (10:41 IST)
ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮಕ್ಕೆ ಸಿದ್ಧತೆ ಮತ್ತೆ ಪ್ರಾರಂಭವಾಗಿದೆ.
 
ಸೆಪ್ಟೆಂಬರ್ 8ಕ್ಕೆ ನಿಂತು ಹೋಗಿದ್ದ ಜನೋತ್ಸವ ನಡೆಯಲಿದೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ 3 ವರ್ಷದ ಆಡಳಿತದ ಸಂಭ್ರಮವನ್ನು ಹಂಚಿಕೊಳ್ಳಲು ಸೆಪ್ಟಂಬರ್ 8 ರಂದು ಜನೋತ್ಸವ ಕಾರ್ಯಕ್ರಮ ನಡೆಸಲಾಗುತ್ತದೆ. ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಜೊತೆಗೆ ಹಲವು ರಾಷ್ಟ್ರೀಯ ನಾಯಕರು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು. 

ಮಾಜಿ ಸಿಎಂ ಯಡಿಯೂರಪ್ಪ, ಮುಖ್ಯಮಂತ್ರಿಗಳು, ರಾಜ್ಯಾಧ್ಯಕ್ಷರು, ಎಲ್ಲಾ ನಾಯಕರು, ಸಚಿವರು, ಶಾಸಕರು, ಕಾರ್ಯಕರ್ತರು ಇದರಲ್ಲಿ ಭಾಗಿಯಾಗಲಿದ್ದಾರೆ. 3 ಜಿಲ್ಲೆಯ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, 2 ರಿಂದ 3 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನೇ ಹೇಳಿದ್ರೂ ಬಗ್ಗದ ಇರಾನ್ ಗೆ ಡೊನಾಲ್ಡ್ ಟ್ರಂಪ್ ನೀಡಿದ ಫೈನಲ್ ವಾರ್ನಿಂಗ್ ಏನು ಗೊತ್ತಾ video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಬ್ಬಾ ಖುಷಿಯೇ.. ಸೇನಾ ನಾಯಿಯೊಂದಕ್ಕೆ 30 ಸೆಕೆಂಡ್ ಫ್ರೀ ಟೈಂ ಸಿಕ್ಕಾಗ ಏನು ಮಾಡಿತು ನೋಡಿ Video

ಸೀಬೆಕಾಯಿ ಕದ್ದ ತಪ್ಪಿಗೆ ಚಿಕ್ಕ ಹುಡುಗಿಯನ್ನು ಕಂಬಕ್ಕೆ ಕಟ್ಟಿ ಕ್ರೌರ್ಯ Video

ಹೆಲ್ಮೆಟ್ ಹಾಕದೇ ಬೈಕ್ ಚಲಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸಪ್ಪನ ದರ್ಪ ನೋಡಿ Video

ಮುಂದಿನ ಸುದ್ದಿ
Show comments