Webdunia - Bharat's app for daily news and videos

Install App

ಬಿಜೆಪಿ - ಜೆಡಿಎಸ್ ಮೈತ್ರಿ : ಹೆಚ್.ಡಿ.ದೇವೇಗೌಡರು ಸಿಡಿಸಿದ್ರು ಹೊಸ ಬಾಂಬ್

Webdunia
ಶನಿವಾರ, 9 ನವೆಂಬರ್ 2019 (16:37 IST)
ಉಪ ಚುನಾವಣೆ ಹೊಸ್ತಿಲಲ್ಲಿರುವಾಗಲೇ ಮೈತ್ರಿ ಬಗ್ಗೆ ಜೆಡಿಎಸ್ ವರಿಷ್ಠರು ಹೊಸ ಬಾಂಬ್ ಸಿಡಿಸಿದ್ದಾರೆ.

ನನಗೂ ಮಂಗಳೂರಿಗೂ ಒಂದು ಅವಿನಾಭಾವ ಸಂಬಂಧ ಇದೆ. ಕಳೆದ ಕೆಲ ವರ್ಷಗಳಿಂದ ನಾವು ಹಿಂದಿದ್ದೇವೆ. ನಾವು ಯಾರ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಲ್ಲ. ನಮ್ಮ ಶಕ್ತಿ ಎಷ್ಟಿದೆಯೋ ಅಷ್ಟು ಹೋರಾಟ ಮಾಡುತ್ತೇವೆ ಎಂದಿದ್ದಾರೆ.

ಅನರ್ಹ ಶಾಸಕರ ಪ್ರಕರಣ ಸುಪ್ರೀಂಕೋರ್ಟ್ ನಲ್ಲಿದೆ. ಒಂದು ವೇಳೆ ಚುನಾವಣೆ ಬಂದರೂ ನಾವು ಸ್ವತಂತ್ರವಾಗಿ ಸ್ಫರ್ಧಿಸುತ್ತೇವೆ. ನಾನು ಮೈತ್ರಿಗೆ ಮೊದಲು ಒಪ್ಪಿರಲಿಲ್ಲ. ಸೋನಿಯಾ ಗಾಂಧಿ, ಗುಲಾಂ ನಬಿ ಆಝಾದ್ ನನ್ನನ್ನು ಸಂಪರ್ಕಿಸಿದ್ದರು. ಕೊನೆಗೆ ಕುಮಾರಸ್ವಾಮಿಯನ್ನು ಮನವೊಲಿಸಿ ಅಧಿಕಾರಕ್ಕೇರಿದರು. ನಂತರ ಏನೆಲ್ಲಾ ಆಯಿತು ಎನ್ನುವುದು ನಿಮಗೆಲ್ಲಾ ಗೊತ್ತೇ ಇದೆ ಎಂದಿದ್ದಾರೆ.

ಡಿಸೆಂಬರ್ ಒಳಗೆ ರಾಜ್ಯದಲ್ಲಿ ನಾನು ಪಕ್ಷ ಸಂಘಟಿಸಲು ಪ್ರವಾಸ ಮಾಡುತ್ತೇನೆ. ಮುಂದೆ ನಾವು ಮೈತ್ರಿ ಮಾಡುವ ಯೋಚನೆ ಮಾಡಲ್ಲ ಅಂತ ಮಂಗಳೂರಲ್ಲಿ ಮಾಜಿ‌ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments