Webdunia - Bharat's app for daily news and videos

Install App

ಬಿಜೆಪಿ ಜೆಡಿಎಸ್ ಮೈತ್ರಿ ದೆಹಲಿಯಲ್ಲಿ ಮೀಟಿಂಗ್ ಇದೆ-ಮಾಜಿ ಸಿಎಂ ಕುಮಾರಸ್ವಾಮಿ

Webdunia
ಗುರುವಾರ, 21 ಸೆಪ್ಟಂಬರ್ 2023 (12:30 IST)
ಬಿಜೆಪಿ ಜೆಡಿಎಸ್ ಮೈತ್ರಿ ದೆಹಲಿ ಭೇಟಿ ವಿಚಾರವಾಗಿ ಇವತ್ತು ಸಂಜೆ ಮೀಟಿಂಗ್ ಇದೆ.ಸಭೆ ಬಳಿಕ ನಾಳೆ ನಾನೇ ಸುದ್ದಿಗೋಷ್ಟಿ ಮಾಡಿ ಮಾಹಿತಿ ನೀಡುವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
 
ಇನ್ನು ಎಷ್ಟು ಸೀಟು ಎಂಬುದು ಇನ್ನೂ ಚರ್ಚೆ ಆಗಿಲ್ಲ.ಅವ್ರು ಕೂಡ ಇನ್ನು ಪ್ರಪೋಸಲ್ ಇಟ್ಟಿಲ್ಲ.ಇವತ್ತು ಸಂಜೆ ಕುಳಿತು ಸಭೆ ಮಾಡಿ 28 ಕ್ಷೇತ್ರಗಳ ಇವತ್ತಿನ ಪರಿಸ್ಥಿತಿ ಏನಿದೆ.ಹಿಂದಿನ ಚುನಾವಣೆಯಲ್ಲಿನ ಪರಿಸ್ಥಿತಿ ಈ ವಿಚಾರಗಳ ಬಗ್ಗೆ,ಅಮಿತ್ ಶಾ ಜೆಪಿ ನಡ್ಡಾ ಅವರ ಜೊತೆ ಚರ್ಚೆ ಮಾಡ್ತಿವಿ.ಅವಶ್ಯಕತೆ ಬಿದ್ದರೆ ನರೇಂದ್ರಮೋದಿ ಮತ್ತು ದೇವೇಗೌಡರು ಮಾತಾಡುತ್ತಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments