Webdunia - Bharat's app for daily news and videos

Install App

ಬಿಜೆಪಿ-ಜೆಡಿಎಸ್ ಮೈತ್ರಿ ಸುದೀರ್ಘ ಚೆರ್ಚೆ ಆಗಬೇಕು : ಬೊಮ್ಮಾಯಿ

Webdunia
ಸೋಮವಾರ, 11 ಸೆಪ್ಟಂಬರ್ 2023 (08:52 IST)
ಬಳ್ಳಾರಿ : ಕರ್ನಾಟಕದಲ್ಲಿ 4 ತಿಂಗಳ ಆಡಳಿತ ನೋಡಿದರೆ ಗೊತ್ತಾಗುತ್ತದೆ, ಎಲ್ಲರೂ ಸೇರಿ ಕಾಂಗ್ರೆಸ್ ವಿರೋಧ ಮಾಡುವ ಅವಶ್ಯಕತೆ ಇದೆ. ಹೀಗಾಗಿ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದೇವೆ. ಆದರೆ ಮೈತ್ರಿ ಮಾತುಕತೆ ಇನ್ನೂ ಪೂರ್ಣಗೊಂಡಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
 
ಬಳ್ಳಾರಿಯಲ್ಲಿ ಮಾತನಾಡಿದ ಅವರು ಮೈತ್ರಿ ವಿಚಾರವಾಗಿ ನಿನ್ನೆ ಕುಮಾರಸ್ವಾಮಿ ಹೇಳಿಕೆ ಗಮನಿಸಿದರೆ, ಈ ಕುರಿತು ಚೆರ್ಚೆ ಆಗಬೇಕು. ಮೈತ್ರಿ ಮಾಡಿಕೊಳ್ಳುವ ವಿಚಾರ ಸುದೀರ್ಘ ಚೆರ್ಚೆ ಆಗಬೇಕು. ಬಳಿಕ ಮಾತ್ರವೇ ಅಂತಿಮ ಹಂತದ ನಿರ್ಧಾರ ಆಗಲಿದೆ ಎಂದಿದ್ದಾರೆ.

ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರು ಕೀಲು ಗೊಂಬೆಯಾಗಿದ್ದಾರೆ. 2013 ರಲ್ಲಿ ಒಂದು ರೀತಿಯಲ್ಲಿ ಇದ್ದರು, ಈಗ ಇರುವ ಸಿದ್ದರಾಮಯ್ಯ ಬೇರೆ. ಸಿದ್ದರಾಮಯ್ಯ ಅವರನ್ನು ಎರಡು ರೂಪದಲ್ಲಿ ನಾನು ನೋಡಿರುವೆ. ಅವರ ಮೇಲೆ ಕೆಲ ಕಾಂಗ್ರೆಸ್ ನಾಯಕರ ಪ್ರಭಾವ ಇದೆ. ಅವರ ಆಡಳಿತ ಮೇಲು ಇದೆ, ರಾಜಕೀಯ ವಿಚಾರದಲ್ಲೂ ಇದೆ.

ಅದರ ಒಂದು ಭಾಗವಾಗಿ ಹರಿಪ್ರಸಾದ್ ಅವರು ಮಾತನಾಡಿದ್ದಾರೆ. ಅವರು ಸಂಪೂರ್ಣವಾಗಿ ಮಾತನಾಡಿದ್ರೂ, ಅದಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿಲ್ಲ. ಇದರಿಂದ ಒಂದು ಗೊತ್ತಾಗುತ್ತದೆ, ಹರಿ ಪ್ರಸಾದ್ ಅವರ ಪ್ರಭಾವ ಹೆಚ್ಚಿದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments