Webdunia - Bharat's app for daily news and videos

Install App

ಮಂಡ್ಯದಲ್ಲಿ ಕಾವೇರಿದ ಬಿಜೆಪಿ-ಜೆಡಿಎಸ್ ಪ್ರಚಾರ

Webdunia
ಶುಕ್ರವಾರ, 26 ಅಕ್ಟೋಬರ್ 2018 (19:52 IST)
ಮಂಡ್ಯ ಉಪಚುನಾವಣೆಯಲ್ಲಿ ಹಾಲಿ ಸಿಎಂ ಹಾಗೂ ಮಾಜಿ ಸಿಎಂಗಳ ಪ್ರಚಾರ ಕಾವೇರಿತ್ತು.

ಉಪಚುನಾವಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಹಾಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಡುವೆ ಪ್ರತಿಷ್ಠೆಯಾಗಿ ಪರಿಣಮಿಸಿದೆ.

ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದರೆ, ಯಡಿಯೂರಪ್ಪ ಸಹ ಮತ್ತೊಂದು ಕಡೆ ಪ್ರಚಾರ ನಡೆಸಿದರು.

ಕುಮಾರಸ್ವಾಮಿ, ಮದ್ದೂರು, ಮಳವಳ್ಳಿ, ಶ್ರೀರಂಗಪಟ್ಟಣಗಳಲ್ಲಿ ಜೆಡಿಎಸ್ ವತಿಯಿಂದ ಆಯೋಜಿಸಿದ್ದ ಸಾರ್ವಜನಿಕ ಸಭೆಗಳಲ್ಲಿ ಪಾಲ್ಗೊಂಡು ಮತ ಯಾಚನೆ ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments