Select Your Language

Notifications

webdunia
webdunia
webdunia
webdunia

ಕೇಸರಿ ಧ್ವಜ ತೆರವು ವಿರೋಧಿಸಿ ಬಿಜೆಪಿ , ಜೆಡಿಎಸ್‌ ಪಾದಯಾತ್ರೆ

ಪೊಲೀಸ್‌

geetha

ಮಂಡ್ಯ , ಸೋಮವಾರ, 29 ಜನವರಿ 2024 (17:25 IST)
ಮಂಡ್ಯ :ಹನುಮಧ್ವಜವನ್ನು ತೆರವುಗೊಳಿಸಿರುವುದನ್ನು ವಿರೋಧಿಸಿ ಸೋಮವಾರ ಮಂಡ್ಯದಲ್ಲಿ ಬೃಹತ್‌ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಜೆಡಿಎಸ್‌ ವರಿಷ್ಠ, ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಬಿಜೆಪಿ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ನೇತೃತ್ವದಲ್ಲಿ ಪ್ರತಿಭಟನಾ ಪಾದಯಾತ್ರೆ ನಡೆಯಲಿದೆ. 
 
ಕೆರೆಗೋಡುವಿನಿಂದ ಮಂಡ್ಯದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ. ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ 400 ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಸೈಟ್‌ ವಿಚಾರಕ್ಕೆ ಗಲಾಟೆ, ಕೊಲೆಯಲ್ಲಿ ಅಂತ್ಯ