Publish Date: Thu, 16 Nov 2023 (19:41 IST)
Updated Date: Thu, 16 Nov 2023 (18:43 IST)
ಲೋಕಸಭಾ ಚುನಾವಣೆ ವೇಳೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಪಕ್ಷ ಖಾಲಿ ಆಗಲಿದ್ದು, ಆಗ ಕಾರ್ಯಕರ್ತರ ರಕ್ಷಣೆಗೆ ಯಾರೇ ನಾಯಕರು ಇರುವುದಿಲ್ಲ. ನಮ್ಮ ತತ್ವ, ಸಿದ್ಧಾಂತ ಒಪ್ಪಿಕೊಂಡು ಯಾರು ಬೇಕಾದರೂ ಕಾಂಗ್ರೆಸ್ ಸೇರ್ಪಡೆಯಾಗಬಹುದು. ಬಿಜೆಪಿಯಲ್ಲಿ ನಾಯಕರೇ ಇಲ್ಲ ಎಂದು ನಮ್ಮ ನಾಯಕತ್ವ ಹುಡುಕಿಕೊಂಡು ಪಕ್ಷಕ್ಕೆ ಬರಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಯಿಸಿದ್ಧಾರೆ.