Webdunia - Bharat's app for daily news and videos

Install App

ಒಳ್ಳೆಯ ಅವಕಾಶವಿರುವಾಗ ಬಿಜೆಪಿ-ಜೆಡಿಎಸ್ ಒಡೆದು ಹೋಗಿದೆ: ಸದಾನಂದ ಗೌಡ ಬೇಸರ

Sampriya
ಗುರುವಾರ, 1 ಆಗಸ್ಟ್ 2024 (16:47 IST)
Photo Courtesy X
ಬೆಂಗಳೂರು: ಇದೀಗ ಎನ್‌ಡಿಎ ತಂಡಕ್ಕೆ ಅದ್ಭುತ ಅವಕಾಶವಿದೆ. ಆದರೆ ವಿರೋಧ ಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ. ಒಳ್ಳೆಯ ಜ್ಯೋತಿಷಿಯನ್ನುಭೇಟಿಯಾಗಿ ಅದನ್ನೆಲ್ಲ ಸರಿಮಾಡಿಸಿಕೊಳ್ಳಲಿ ಎಂದು ಮಾಜಿ ಕೇಂದ್ರ  ಮಂತ್ರಿ ಡಿವಿ ಸದಾನಂದ ಗೌಡ ಅವರು ಹೇಳಿದರು.

ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸರ್ಕಾರ ಜಾಗ ನುಂಗಿಕೊಂಡು, ಹೆಂಡತಿ ಹೆಸರಿಗೆ ಮಾಡೋ ನಿಕೃಷ್ಟ ರಾಜಕೀಯವನ್ನು ಮಾಡುತ್ತಿದೆ. ಇದನ್ನು ನಾವು ಸರಿಯಾಗಿ ಬಳಸಿಕೊಳ್ಳಬೇಕೆಂದರು.

ಕಾಂಗ್ರೆಸ್ ಒಡೆದ ಮನೆಯಾಗಿದೆ ಎನ್ನುವ ಬದಲು ಇದೀಗ ಬಿಜೆಪಿ-ಜೆಡಿಎಸ್ ಒಡೆದ ಮನೆ ಆಗಿದೆ.  ಯತ್ನಾಳ್, ಜಾರಕಿಹೋಳಿ ಒಂದು ಕಡೆ, ಜಿಟಿ ದೇವೇಗೌಡ ಮತ್ತೊಂದು. ಇದೀಗ ಎನ್‌ಡಿಎಗೆ ಒಳ್ಳೆಯ ಅವಕಾಶವಿರುವಾಗ ವಿಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ ಎಂದು ಅನಿಸುತ್ತದೆ.

ವಿಪಕ್ಷದಲ್ಲಿ ಸಾಮರಸ್ಯವಿಲ್ಲದಿರುವುದಕ್ಕೆ ನೋವಿದೆ. ಒಂದೇಡೆ ಕಾನೂನು ಹೋರಾಟ ಮಾಡಬೇಕು, ಮತ್ತೊಂದೆಡೆ ರಾಜಕೀಯ ಹೋರಾಟ ಮಾಡಬೇಕೆಂದು ಬೇಸರ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments