ಒಳ್ಳೆಯ ಅವಕಾಶವಿರುವಾಗ ಬಿಜೆಪಿ-ಜೆಡಿಎಸ್ ಒಡೆದು ಹೋಗಿದೆ: ಸದಾನಂದ ಗೌಡ ಬೇಸರ

Sampriya
ಗುರುವಾರ, 1 ಆಗಸ್ಟ್ 2024 (16:47 IST)
Photo Courtesy X
ಬೆಂಗಳೂರು: ಇದೀಗ ಎನ್‌ಡಿಎ ತಂಡಕ್ಕೆ ಅದ್ಭುತ ಅವಕಾಶವಿದೆ. ಆದರೆ ವಿರೋಧ ಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ. ಒಳ್ಳೆಯ ಜ್ಯೋತಿಷಿಯನ್ನುಭೇಟಿಯಾಗಿ ಅದನ್ನೆಲ್ಲ ಸರಿಮಾಡಿಸಿಕೊಳ್ಳಲಿ ಎಂದು ಮಾಜಿ ಕೇಂದ್ರ  ಮಂತ್ರಿ ಡಿವಿ ಸದಾನಂದ ಗೌಡ ಅವರು ಹೇಳಿದರು.

ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸರ್ಕಾರ ಜಾಗ ನುಂಗಿಕೊಂಡು, ಹೆಂಡತಿ ಹೆಸರಿಗೆ ಮಾಡೋ ನಿಕೃಷ್ಟ ರಾಜಕೀಯವನ್ನು ಮಾಡುತ್ತಿದೆ. ಇದನ್ನು ನಾವು ಸರಿಯಾಗಿ ಬಳಸಿಕೊಳ್ಳಬೇಕೆಂದರು.

ಕಾಂಗ್ರೆಸ್ ಒಡೆದ ಮನೆಯಾಗಿದೆ ಎನ್ನುವ ಬದಲು ಇದೀಗ ಬಿಜೆಪಿ-ಜೆಡಿಎಸ್ ಒಡೆದ ಮನೆ ಆಗಿದೆ.  ಯತ್ನಾಳ್, ಜಾರಕಿಹೋಳಿ ಒಂದು ಕಡೆ, ಜಿಟಿ ದೇವೇಗೌಡ ಮತ್ತೊಂದು. ಇದೀಗ ಎನ್‌ಡಿಎಗೆ ಒಳ್ಳೆಯ ಅವಕಾಶವಿರುವಾಗ ವಿಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ ಎಂದು ಅನಿಸುತ್ತದೆ.

ವಿಪಕ್ಷದಲ್ಲಿ ಸಾಮರಸ್ಯವಿಲ್ಲದಿರುವುದಕ್ಕೆ ನೋವಿದೆ. ಒಂದೇಡೆ ಕಾನೂನು ಹೋರಾಟ ಮಾಡಬೇಕು, ಮತ್ತೊಂದೆಡೆ ರಾಜಕೀಯ ಹೋರಾಟ ಮಾಡಬೇಕೆಂದು ಬೇಸರ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments