ಒಳ್ಳೆಯ ಅವಕಾಶವಿರುವಾಗ ಬಿಜೆಪಿ-ಜೆಡಿಎಸ್ ಒಡೆದು ಹೋಗಿದೆ: ಸದಾನಂದ ಗೌಡ ಬೇಸರ

Sampriya
ಗುರುವಾರ, 1 ಆಗಸ್ಟ್ 2024 (16:47 IST)
Photo Courtesy X
ಬೆಂಗಳೂರು: ಇದೀಗ ಎನ್‌ಡಿಎ ತಂಡಕ್ಕೆ ಅದ್ಭುತ ಅವಕಾಶವಿದೆ. ಆದರೆ ವಿರೋಧ ಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ. ಒಳ್ಳೆಯ ಜ್ಯೋತಿಷಿಯನ್ನುಭೇಟಿಯಾಗಿ ಅದನ್ನೆಲ್ಲ ಸರಿಮಾಡಿಸಿಕೊಳ್ಳಲಿ ಎಂದು ಮಾಜಿ ಕೇಂದ್ರ  ಮಂತ್ರಿ ಡಿವಿ ಸದಾನಂದ ಗೌಡ ಅವರು ಹೇಳಿದರು.

ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸರ್ಕಾರ ಜಾಗ ನುಂಗಿಕೊಂಡು, ಹೆಂಡತಿ ಹೆಸರಿಗೆ ಮಾಡೋ ನಿಕೃಷ್ಟ ರಾಜಕೀಯವನ್ನು ಮಾಡುತ್ತಿದೆ. ಇದನ್ನು ನಾವು ಸರಿಯಾಗಿ ಬಳಸಿಕೊಳ್ಳಬೇಕೆಂದರು.

ಕಾಂಗ್ರೆಸ್ ಒಡೆದ ಮನೆಯಾಗಿದೆ ಎನ್ನುವ ಬದಲು ಇದೀಗ ಬಿಜೆಪಿ-ಜೆಡಿಎಸ್ ಒಡೆದ ಮನೆ ಆಗಿದೆ.  ಯತ್ನಾಳ್, ಜಾರಕಿಹೋಳಿ ಒಂದು ಕಡೆ, ಜಿಟಿ ದೇವೇಗೌಡ ಮತ್ತೊಂದು. ಇದೀಗ ಎನ್‌ಡಿಎಗೆ ಒಳ್ಳೆಯ ಅವಕಾಶವಿರುವಾಗ ವಿಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ ಎಂದು ಅನಿಸುತ್ತದೆ.

ವಿಪಕ್ಷದಲ್ಲಿ ಸಾಮರಸ್ಯವಿಲ್ಲದಿರುವುದಕ್ಕೆ ನೋವಿದೆ. ಒಂದೇಡೆ ಕಾನೂನು ಹೋರಾಟ ಮಾಡಬೇಕು, ಮತ್ತೊಂದೆಡೆ ರಾಜಕೀಯ ಹೋರಾಟ ಮಾಡಬೇಕೆಂದು ಬೇಸರ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments