Webdunia - Bharat's app for daily news and videos

Install App

ಪೆನ್‌ಡ್ರೈವ್ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ಜೆಡಿಎಸ್ ಯತ್ನ: ಸಚಿವ ಪ್ರಿಯಾಂಕ ಖರ್ಗೆ

Sampriya
ಶುಕ್ರವಾರ, 17 ಮೇ 2024 (17:59 IST)
Photo Courtesy X
ಬೆಂಗಳೂರು: ಸಂಸದ ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ ಹೊರಬಂದ ಮೇಲೂ ಬಿಜೆಪಿಯು ಜೆಡಿಎಸ್ ಜೊತೆಗೆ ಮೈತ್ರಿ ಮುಂದುವರೆಸಿರುವುದು ನಾಚಿಕೆಗೇಡು ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದರು.

ಬಿಜೆಪಿಯವರಿಗೆ ಮೊದಲೇ ಎಲ್ಲ ಗೊತ್ತಿತ್ತು, ಗೊತ್ತಿದ್ದೇ ಟಿಕೆಟ್ ಕೊಟ್ಟಿದ್ದಾರೆ, ಗೊತ್ತಿದ್ದು ಮೋದಿಯವರು, ಅಮಿತ್ ಶಾ ಅವರು ಪ್ರಚಾರಕ್ಕೆ ಬಂದಿದ್ದಾರೆ. ಪ್ರಕರಣ ಗೊತ್ತಾದ ಮೇಲೂ ಯಾವುದೇ ಕ್ರಮವನ್ನು ಬಿಜೆಪಿ ಕೈಗೊಂಡಿಲ್ಲ. ಕಠಿಣ ಕ್ರಮ ಏನೆಂದರೆ ಇದೀಗ ಎಂಎಲ್‌ಸಿ ಚುನಾವಣೆಯಲ್ಲಿ ಜೆಡಿಎಸ್ ಜತೆಗೆ ಒಂದು ಸೀಟ್ ಬಿಟ್ಟುಕೊಡುವ ಮೂಲಕ ಅವರಿಗೆ ಬೆಂಬಲ ಸೂಚಿಸಿದೆ ಎಂದು ಅಸಮಾಧಾನ ಹೊರಹಾಕಿದರು.

ಒಟ್ಟಾರೆ ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣವನ್ನು ಜೆಡಿಎಸ್ ಬಿಜೆಪಿ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ಥರಾ ಪ್ರತಾಪ್ ಸಿಂಹ ಮೊಬೈಲ್ ನೋಡಿದ್ರೆ ಜೈಲಿಗೇ ಹಾಕ್ಬೇಕಾಗುತ್ತೆ: ಎಂ ಲಕ್ಷ್ಮಣ

ಮದರಸಾ ಗುರುಗಳಿಗೆ ಕನ್ನಡ, ಅಲ್ಪಸಂಖ್ಯಾತರ ಸಾಮೂಹಿಕ ಮದುವೆಗೆ 50000 ಕೊಡ್ತೇವೆ: ಜಮೀರ್ ಅಹ್ಮದ್

ಆರ್ ಅಶೋಕ್ ಗೆ ಬೆಂಡೆತ್ತಿದ್ದ ಸಿಎಂ ಸಿದ್ದರಾಮಯ್ಯ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಮುಂದಿನ ಸುದ್ದಿ
Show comments