ದೀಡ್ ನಮಸ್ಕಾರ ಹಾಕಿದ ಬಿಜೆಪಿ ಕಾರ್ಯಕರ್ತರು

Webdunia
ಶುಕ್ರವಾರ, 4 ಮೇ 2018 (17:06 IST)
ರಾಜ್ಯ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇನ್ನು ತಮ್ಮ ನೆಚ್ಚಿನ ನಾಯಕನ ಗೆಲುವಿಗೆ ಅಭಿಮಾನಿಗಳು ವಿನೂತನ ರೀತಿಯಲ್ಲಿ ದೇವರ ಮೊರೆ ಹೋಗುತ್ತಿದ್ದಾರೆ. 
ಅದೇ ರೀತಿ ಗದಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಿಲ ಮೆಣಸಿನಕಾಯಿ ಗೆಲುವಿಗಾಗಿ ಬಿಜೆಪಿ ಪಕ್ಷದ ನಗರಸಭೆ ಸದಸ್ಯ ಸೇರಿದಂತೆ ಅಭಿಮಾನಿಗಳು ಸುಮಾರು ಒಂದು ಕಿಲೋ ಮೀಟರ್ ವರೆಗೆ ದೀಡ್ ನಮಸ್ಕಾರ ಹಾಕುವ ಮೂಲಕ ದೇವರ ಮೊರೆಗೆ ಹೋಗಿದ್ದಾರೆ. 
 
ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಗೆಲುವಿಗಾಗಿ ಐದು ಜನ ಕಾರ್ಯಕರ್ತರು ದೀಡ್ ನಮಸ್ಕಾರ ಹಾಕಿದ್ರು. ಗದಗ ನಗರದ ಏಳು ಮಕ್ಕಳ ತಾಯಿ ದೇವಸ್ಥಾನದಿಂದ ಪ್ರಾರಂಭವಾದ ದೀಡ್ ನಮಸ್ಕಾರವು ರಾಚೊಟೆಶ್ವರ ದೇವಸ್ಥಾನದ ವರೆಗೆ ಸುಮಾರು 1 ಕಿಲೋಮೀಟರ್ ದೀಡ್ ನಮಸ್ಕಾರ ಹಾಕಿದ್ರು.
 
 22 ನೇ ವಾರ್ಡ್ ಸದಸ್ಯ ಸಂತೋಷ ನೇತೃತ್ವದಲ್ಲಿ ಐದು ಜನ  ಕಾರ್ಯಕರ್ತರು ದೀಡ್ ನಮಸ್ಕಾರ ಹಾಕಿದ್ರು. ಈ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಆರತಿ ಬೆಳಗಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments