ದೀಡ್ ನಮಸ್ಕಾರ ಹಾಕಿದ ಬಿಜೆಪಿ ಕಾರ್ಯಕರ್ತರು

Webdunia
ಶುಕ್ರವಾರ, 4 ಮೇ 2018 (17:06 IST)
ರಾಜ್ಯ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇನ್ನು ತಮ್ಮ ನೆಚ್ಚಿನ ನಾಯಕನ ಗೆಲುವಿಗೆ ಅಭಿಮಾನಿಗಳು ವಿನೂತನ ರೀತಿಯಲ್ಲಿ ದೇವರ ಮೊರೆ ಹೋಗುತ್ತಿದ್ದಾರೆ. 
ಅದೇ ರೀತಿ ಗದಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಿಲ ಮೆಣಸಿನಕಾಯಿ ಗೆಲುವಿಗಾಗಿ ಬಿಜೆಪಿ ಪಕ್ಷದ ನಗರಸಭೆ ಸದಸ್ಯ ಸೇರಿದಂತೆ ಅಭಿಮಾನಿಗಳು ಸುಮಾರು ಒಂದು ಕಿಲೋ ಮೀಟರ್ ವರೆಗೆ ದೀಡ್ ನಮಸ್ಕಾರ ಹಾಕುವ ಮೂಲಕ ದೇವರ ಮೊರೆಗೆ ಹೋಗಿದ್ದಾರೆ. 
 
ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಗೆಲುವಿಗಾಗಿ ಐದು ಜನ ಕಾರ್ಯಕರ್ತರು ದೀಡ್ ನಮಸ್ಕಾರ ಹಾಕಿದ್ರು. ಗದಗ ನಗರದ ಏಳು ಮಕ್ಕಳ ತಾಯಿ ದೇವಸ್ಥಾನದಿಂದ ಪ್ರಾರಂಭವಾದ ದೀಡ್ ನಮಸ್ಕಾರವು ರಾಚೊಟೆಶ್ವರ ದೇವಸ್ಥಾನದ ವರೆಗೆ ಸುಮಾರು 1 ಕಿಲೋಮೀಟರ್ ದೀಡ್ ನಮಸ್ಕಾರ ಹಾಕಿದ್ರು.
 
 22 ನೇ ವಾರ್ಡ್ ಸದಸ್ಯ ಸಂತೋಷ ನೇತೃತ್ವದಲ್ಲಿ ಐದು ಜನ  ಕಾರ್ಯಕರ್ತರು ದೀಡ್ ನಮಸ್ಕಾರ ಹಾಕಿದ್ರು. ಈ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಆರತಿ ಬೆಳಗಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಮುಂದಿನ ಸುದ್ದಿ
Show comments