Webdunia - Bharat's app for daily news and videos

Install App

ಬಿಜೆಪಿಯವರೇ ಅನೇಕ ಹಿಂದೂಗಳ ಹತ್ಯೆಯನ್ನು ಮಾಡಿದ್ದಾರೆ-ರಮಾನಾಥ್ ರೈ

Webdunia
ಸೋಮವಾರ, 5 ಮಾರ್ಚ್ 2018 (11:56 IST)
ಮಂಗಳೂರು:  ಬಿಜೆಪಿ ಜನಸುರಕ್ಷಾ ಯಾತ್ರೆಗೆ ರಮಾನಾಥ್ ರೈ ಕಿಡಿಕಾರಿದ್ದಾರೆ. ಜನಸುರಕ್ಷಾ ಯಾತ್ರೆ ಮಾಡಲು ಬಿಜೆಪಿಗೆ ಯೋಗ್ಯತೆ ಇಲ್ಲ ಎಂದು ಮಂಗಳೂರಿನಲ್ಲಿ ರಮಾನಾಥ್ ರೈ ಹೇಳಿದ್ದಾರೆ.



ಎರಡು ಧರ್ಮದ ಕೋಮುವಾದಿಗಳಿಂದ ಸಂಘರ್ಷ. ಬಿಜೆಪಿಯವರೇ ಅನೇಕ ಹಿಂದೂಗಳ ಹತ್ಯೆಯನ್ನು ಮಾಡಿದ್ದಾರೆ. ಬಾಳಿಗಾ ಹರೀಶ್ ಪೂಜಾರಿ ಹತ್ಯೆ ಮಾಡಿದ್ದವರು ಇವರೇ. ಪ್ರತಿ ಹತ್ಯೆ ವಿಚಾರದಲ್ಲಿ ಬಿಜೆಪಿಯಿಂದ ಸುಳ್ಳು ಅಪಪ್ರಚಾರ. ನೈತಿಕ ಪೊಲೀಸ್ ಗಿರಿ ನಡೆಸಿ ಜನರಿಗೆ ತೊಂದರೆ ಕೊಟ್ಟಿದ್ದಾರೆ. ಇದೀಗ ಅವರೇ ಸುರಕ್ಷಾ ಯಾತ್ರೆ ಎಂಬ ರಾಜಕೀಯ ಮಾಡುತ್ತಿದ್ದಾರೆ ಎಂದು ಮಂಗಳೂರಿನಲ್ಲಿ ರಮಾನಾಥ್ ರೈ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments