Select Your Language

Notifications

webdunia
webdunia
webdunia
webdunia

ಮೈತ್ರಿ ಸರಕಾರ ಮುಳುಗುತ್ತಿರೋ ಹಡಗು - ಆಪರೇಷನ್ ರಿವರ್ಸ್ ಆಗೋದಿಲ್ಲ ಎಂದ ಬಿಜೆಪಿ ಶಾಸಕರು

ಮೈತ್ರಿ ಸರಕಾರ ಮುಳುಗುತ್ತಿರೋ ಹಡಗು - ಆಪರೇಷನ್ ರಿವರ್ಸ್ ಆಗೋದಿಲ್ಲ ಎಂದ ಬಿಜೆಪಿ ಶಾಸಕರು
ಬೆಂಗಳೂರು , ಶನಿವಾರ, 13 ಜುಲೈ 2019 (15:34 IST)
ಬಿಜೆಪಿಯಿಂದ ರಿವರ್ಸ್ ಆಪರೇಷನ್ ಶಾಸಕರು ಒಳಗಾಗುತ್ತಾರೆ ಎಂದು ಹೇಳಲಾಗುತ್ತಿದ್ದವರೇ ಆ ಕುರಿತು ಸ್ಪಷ್ಟವಾಗಿ ಹೇಳಿಬಿಟ್ಟಿದ್ದಾರೆ.

ಮೈತ್ರಿ ಸರಕಾರದಿಂದ ರಿವರ್ಸ್ ಆಪರೇಷನ್ ಒಳಗಾಗುತ್ತಿದ್ದಾರೆ ಎನ್ನಲಾಗುತ್ತಿರುವ ಬಿಜೆಪಿಯ ಪೂರ್ಣಿಮಾ ಶ್ರೀನಿವಾಸ್, ರಾಜುಗೌಡ, ಗೂಳಿಹಟ್ಟಿ ಶೇಖರ್ ಹಾಗೂ ಜಯರಾಂ ಅವರು ನಾವ್ಯಾರು ಮೈತ್ರಿ ಪಕ್ಷ ಸೇರಿಕೊಳ್ಳುತ್ತಿಲ್ಲ ಅಂತ ಸ್ಪಷ್ಟ ಪಡಿಸಿದ್ದಾರೆ.

ಬಿಜೆಪಿ ಶಾಸಕರು ತಂಗಿರುವ ರೆಸಾರ್ಟ್ ನಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ್ದು, ಮೈತ್ರಿ ಸರಕಾರ ಮುಳುಗುತ್ತಿರುವ ಹಡಗು, ನಾವ್ಯಾರು ಬಿಜೆಪಿ ಬಿಟ್ಟು ಹೋಗುತ್ತಿಲ್ಲ ಎಂದ್ರು.


Share this Story:

Follow Webdunia kannada

ಮುಂದಿನ ಸುದ್ದಿ

ಸಿಮೆಂಟ್ ಕಾರ್ಖಾನೆಗಳ ವಿರುದ್ಧ ರಾಷ್ಟ್ರೀಯ ಹಸಿರು ಸಮಿತಿ ಗರಂ