Webdunia - Bharat's app for daily news and videos

Install App

ಮೈತ್ರಿ ಸರಕಾರ ಮುಳುಗುತ್ತಿರೋ ಹಡಗು - ಆಪರೇಷನ್ ರಿವರ್ಸ್ ಆಗೋದಿಲ್ಲ ಎಂದ ಬಿಜೆಪಿ ಶಾಸಕರು

Webdunia
ಶನಿವಾರ, 13 ಜುಲೈ 2019 (15:34 IST)
ಬಿಜೆಪಿಯಿಂದ ರಿವರ್ಸ್ ಆಪರೇಷನ್ ಶಾಸಕರು ಒಳಗಾಗುತ್ತಾರೆ ಎಂದು ಹೇಳಲಾಗುತ್ತಿದ್ದವರೇ ಆ ಕುರಿತು ಸ್ಪಷ್ಟವಾಗಿ ಹೇಳಿಬಿಟ್ಟಿದ್ದಾರೆ.

ಮೈತ್ರಿ ಸರಕಾರದಿಂದ ರಿವರ್ಸ್ ಆಪರೇಷನ್ ಒಳಗಾಗುತ್ತಿದ್ದಾರೆ ಎನ್ನಲಾಗುತ್ತಿರುವ ಬಿಜೆಪಿಯ ಪೂರ್ಣಿಮಾ ಶ್ರೀನಿವಾಸ್, ರಾಜುಗೌಡ, ಗೂಳಿಹಟ್ಟಿ ಶೇಖರ್ ಹಾಗೂ ಜಯರಾಂ ಅವರು ನಾವ್ಯಾರು ಮೈತ್ರಿ ಪಕ್ಷ ಸೇರಿಕೊಳ್ಳುತ್ತಿಲ್ಲ ಅಂತ ಸ್ಪಷ್ಟ ಪಡಿಸಿದ್ದಾರೆ.

ಬಿಜೆಪಿ ಶಾಸಕರು ತಂಗಿರುವ ರೆಸಾರ್ಟ್ ನಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ್ದು, ಮೈತ್ರಿ ಸರಕಾರ ಮುಳುಗುತ್ತಿರುವ ಹಡಗು, ನಾವ್ಯಾರು ಬಿಜೆಪಿ ಬಿಟ್ಟು ಹೋಗುತ್ತಿಲ್ಲ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments