Webdunia - Bharat's app for daily news and videos

Install App

ಟಿಕೆಟ್ ಸಿಗದ ಬೇಸರದಲ್ಲಿ ಹೀಗೆ ಟ್ವೀಟ್ ಮಾಡಿದರಾ ಜಗ್ಗೇಶ್?!

Webdunia
ಶನಿವಾರ, 21 ಏಪ್ರಿಲ್ 2018 (11:13 IST)
ಬೆಂಗಳೂರು: ಬಿಜೆಪಿ ನಾಯಕ, ನವರಸನಾಯಕ ಜಗ್ಗೇಶ್ ಗೆ ಈ ಬಾರಿ ವಿಧಾನಸಭೆ ಚುನಾವಣೆಗೆ ಟಿಕೆಟ್ ಸಿಗಲಿಲ್ಲವೆಂದು ಬೇಸರವಾಗಿದೆಯೇ?  ಈ ಬಗ್ಗೆ ಅವರು ಟ್ವಿಟರ್ ನಲ್ಲಿ ನೀಡಿರುವ ಸಂದೇಶ ಹಲವು ಅನುಮಾನಗಳನ್ನು ಹುಟ್ಟುಹಾಕಿವೆ.

ಅಭಿಮಾನಿಯೊಬ್ಬರು ನಿಮ್ಮ ಪಕ್ಷ ನಿಮ್ಮ ಸಾಮರ್ಥ್ಯವನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲವಲ್ಲ ಎಂದು ಕೇಳಿದ್ದಕ್ಕೆ ಉತ್ತರಿಸಿರುವ ಜಗ್ಗೇಶ್ ಟ್ವೀಟ್ ನಲ್ಲಿ ಈ ಬೇಸರದ ಛಾಯೆ ಕಾಣುತ್ತಿದೆ.

‘ನನ್ನ ಜೀವನ ಸುಮಧುರವಾಗಿದೆ. ನಾನು ಅಧಿಕಾರಶಾಹಿ ರಾಜಕಾರಣಿಯಲ್ಲ. ನನಗೆ ಸಿಗುವುದರಲ್ಲಿ ತೃಪ್ತಿಯಿದೆ. ನನ್ನ ವೃತ್ತಿಯಲ್ಲಿ 2019 ರವರೆಗೆ ನಾನು ತುಂಬಾ ಬ್ಯುಸಿ. ಸಿನಿಮಾ, ಟಿವಿ ಶೋಗಳು, ಎರಡು ದೇವಾಲಯಗಳ ನಿರ್ಮಾಣ ಸೇರಿದಂತೆ ನಾನು ಬ್ಯುಸಿ. ನಾನು ನಗುತ್ತಾ ಬೇರೆಯವರನ್ನು ನಗಿಸುತ್ತಿದ್ದೇನೆ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಆ ಮೂಲಕ ಸಿಕ್ಕಿದರಲ್ಲೇ ಖುಷಿಪಡುವುದಾಗಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments