Webdunia - Bharat's app for daily news and videos

Install App

ಮಾದನಾಯಕನಹಳ್ಳಿ ಪೊಲೀಸ್ರಿಂದ ಬಿಜೆಪಿ ಮುಖಂಡರ ಬಂಧನ

Webdunia
ಶುಕ್ರವಾರ, 24 ಮಾರ್ಚ್ 2023 (15:20 IST)
ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ ಅನ್ನೋ ಕಾರಣಕ್ಕೆ ಮನೆ ಕಾಂಪೌಂಡ್ ಧ್ವಂಸ ಮಾಡಿ ದಲಿತ ಮಹಿಳೆ ಹಲ್ಲೆ ನಡೆಸಿದ್ದ ಹಿನ್ನೆಲೆ ಬಿಜೆಪಿ ಮುಖಂಡರ ಬಂಧನವಾಗಿದೆ. ಕಳೆದ ಶನಿವಾರ ಮಾದನಾಯಕನಹಳ್ಳಿ ಠಾಣಾ  ವ್ಯಾಪ್ತಿಯ ಚಿಕ್ಕಗೊಲ್ಲರಹಟ್ಟಿಯಲ್ಲಿ ಘಟನೆ ನಡೆದಿತ್ತು. ನವೀನ್  ಎಂಬುವವರ ಮನೆ ಕಾಂಪೌಂಡ್ ಧ್ವಂಸದ ವೇಳೆ ನವೀನ್ ತಾಯಿ ರಂಗಮ್ಮಗೆ ಬಿಜೆಪಿ ಮುಖಂಡ ಉಮೇಶ್ ಅವ್ಯಾಚ ಶಬ್ಧಗಳಿಂದ ನಿಂದಿಸಿದ್ರು. ಈ ವೇಳೆ ರಂಗಮ್ಮ ಉಮೇಶ್ ಗೆ ಕಪಾಳ ಮೋಕ್ಷ ಮಾಡಿದ್ರು ಇದಕ್ಕೆ ಪ್ರತಿಯಾಗಿ ಉಮೇಶ ಅಂಡ್ ಪಟಾಲಂ ರಂಗಮ್ಮ ಮೇಲೆ ಮಹಿಳೆ ಅನ್ನೋದನ್ನು ನೋದೆ ಹಲ್ಲೆ ನಡೆಸಿದ್ರು‌‌ ಘಟನೆ ಸಂಬಂಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯ ಉಮೇಶ್. ಪಂಚಾಯ್ತಿ ಅಧ್ಯಕ್ಷ ಗಂಗರಾಜು ಸೇರಿದಂತೆ ಮುಖಂಡರ ಮೇಲೆ ಅಲ್ರಾಸಿಟಿ ಕೇಸ್ ದಾಖಲಾಗಿತ್ತು. 
 
ಪ್ರಕರಣ ತನಿಖೆ ನಡೆಸಿದ ನೆಲಮಂಗಲ ಉಪ ವಿಭಾಗ ಡಿವೈಎಸ್ಪಿ ಗೌತಮ್ ಹಾಗೂ ಮಾದನಾಯಕನಹಳ್ಳಿ ಪೊಲೀಸ್ರು ಇಂದು ಆರೋಪಿಗಳನ್ನ ಬಂಧಿಸಿದ್ದು ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಬಿಜೆಪಿ ಮುಖಂಡರ ಬಂಧನಕ್ಕೆ  ದಲಿತ ಸಂಘಟನೆಗಳು ಪ್ರತಿಭಟನೆ ಕೂಡ ನಡೆಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಬ್ಬಾಳ ಫ್ಲೈ ಓವರ್ ಉದ್ಘಾಟನೆ ವೇಳೆಯೇ ಟ್ರಾಫಿಕ್ ಜಾಮ್: ತೇಜಸ್ವಿ ಸೂರ್ಯ ಅಸಮಾಧಾನ

ಮಹಾಮಳೆಗೆ ಮುಂಬೈ ತತ್ತರ: ಜನಜೀವನ ಅಸ್ತವ್ಯಸ್ತ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖವಾಡ ಕಳಚಿಬಿತ್ತು: ಇಷ್ಟು ದಿನದ ಶೋಧಕ್ಕೆ ಬಿಗ್ ಟ್ವಿಸ್ಟ್

ಧರ್ಮಸ್ಥಳ ಕೇಸ್ ಗೆ ಮಹತ್ವದ ತಿರುವು: ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಸಾಧ್ಯತೆ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಮುಂದಿನ ಸುದ್ದಿ
Show comments