Webdunia - Bharat's app for daily news and videos

Install App

ಮಾದನಾಯಕನಹಳ್ಳಿ ಪೊಲೀಸ್ರಿಂದ ಬಿಜೆಪಿ ಮುಖಂಡರ ಬಂಧನ

Webdunia
ಶುಕ್ರವಾರ, 24 ಮಾರ್ಚ್ 2023 (15:20 IST)
ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ ಅನ್ನೋ ಕಾರಣಕ್ಕೆ ಮನೆ ಕಾಂಪೌಂಡ್ ಧ್ವಂಸ ಮಾಡಿ ದಲಿತ ಮಹಿಳೆ ಹಲ್ಲೆ ನಡೆಸಿದ್ದ ಹಿನ್ನೆಲೆ ಬಿಜೆಪಿ ಮುಖಂಡರ ಬಂಧನವಾಗಿದೆ. ಕಳೆದ ಶನಿವಾರ ಮಾದನಾಯಕನಹಳ್ಳಿ ಠಾಣಾ  ವ್ಯಾಪ್ತಿಯ ಚಿಕ್ಕಗೊಲ್ಲರಹಟ್ಟಿಯಲ್ಲಿ ಘಟನೆ ನಡೆದಿತ್ತು. ನವೀನ್  ಎಂಬುವವರ ಮನೆ ಕಾಂಪೌಂಡ್ ಧ್ವಂಸದ ವೇಳೆ ನವೀನ್ ತಾಯಿ ರಂಗಮ್ಮಗೆ ಬಿಜೆಪಿ ಮುಖಂಡ ಉಮೇಶ್ ಅವ್ಯಾಚ ಶಬ್ಧಗಳಿಂದ ನಿಂದಿಸಿದ್ರು. ಈ ವೇಳೆ ರಂಗಮ್ಮ ಉಮೇಶ್ ಗೆ ಕಪಾಳ ಮೋಕ್ಷ ಮಾಡಿದ್ರು ಇದಕ್ಕೆ ಪ್ರತಿಯಾಗಿ ಉಮೇಶ ಅಂಡ್ ಪಟಾಲಂ ರಂಗಮ್ಮ ಮೇಲೆ ಮಹಿಳೆ ಅನ್ನೋದನ್ನು ನೋದೆ ಹಲ್ಲೆ ನಡೆಸಿದ್ರು‌‌ ಘಟನೆ ಸಂಬಂಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯ ಉಮೇಶ್. ಪಂಚಾಯ್ತಿ ಅಧ್ಯಕ್ಷ ಗಂಗರಾಜು ಸೇರಿದಂತೆ ಮುಖಂಡರ ಮೇಲೆ ಅಲ್ರಾಸಿಟಿ ಕೇಸ್ ದಾಖಲಾಗಿತ್ತು. 
 
ಪ್ರಕರಣ ತನಿಖೆ ನಡೆಸಿದ ನೆಲಮಂಗಲ ಉಪ ವಿಭಾಗ ಡಿವೈಎಸ್ಪಿ ಗೌತಮ್ ಹಾಗೂ ಮಾದನಾಯಕನಹಳ್ಳಿ ಪೊಲೀಸ್ರು ಇಂದು ಆರೋಪಿಗಳನ್ನ ಬಂಧಿಸಿದ್ದು ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಬಿಜೆಪಿ ಮುಖಂಡರ ಬಂಧನಕ್ಕೆ  ದಲಿತ ಸಂಘಟನೆಗಳು ಪ್ರತಿಭಟನೆ ಕೂಡ ನಡೆಸಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments