Webdunia - Bharat's app for daily news and videos

Install App

ಜೆಡಿಎಸ್ ಶಾಸಕನ ವಿರುದ್ಧ ಬಿಜೆಪಿ ಮುಖಂಡ ವಾಗ್ದಾಳಿ

Webdunia
ಶನಿವಾರ, 9 ಫೆಬ್ರವರಿ 2019 (18:26 IST)
ಜೆಡಿಎಸ್ ಶಾಸಕರೊಬ್ಬರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಾಗ್ದಾಳಿ ನಡೆಸಿದ್ದಾರೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ಸಾಮ್ರಾಟ್ ಹೋಟೆಲ್ ನಲ್ಲಿ  ಬಿಜೆಪಿ ಕಾರ್ಯಕರ್ತರ ಸಭೆ ನಡೆಯಿತು.  ಮುಂಬರುವ ಲೋಕಸಭಾ ಚುನಾವಣೆಯ ತಯಾರಿ ಕುರಿತು ಸಭೆ ನಡೆಸಲಾಯಿತು.

ಪ್ರಧಾನಿ ನರೇಂದ್ರ ಮೋದಿಯವರ ಜನಪರ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಸಬೇಕು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಹೆಚ್ಚು ಮತಗಳಿಂದ ಗೆಲ್ಲಿಸುವ ಮೂಲಕ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್ .ರವಿಕುಮಾರ ಹೇಳಿದರು.

ಗುರುಮಿಟಕಲ್ ಸ್ಥಳೀಯ ಜೆಡಿಎಸ್ ಶಾಸಕರು ಕ್ಷೇತ್ರದ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಕಳೆದ ಎಂಟು ತಿಂಗಳುಗಳಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಕೇಂದ್ರ ಸರಕಾರದ ಬಹುತೇಕ ಯೋಜನೆಗಳನ್ನು ತಾವೇ ಮಾಡಿಸಿದ್ದು ಎಂದು ಹೇಳುತ್ತಾ ಜನತೆಯ ದಾರಿ ತಪ್ಪಿಸುತ್ತಿದ್ದಾರೆ. ಮುಖ್ಯಮಂತ್ರಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡ ಇವರು, ಬಜೆಟ್ ನಲ್ಲಿ ಯಾದಗಿರಿ ಜಿಲ್ಲೆಗೆ ಏನು ಕೊಡುಗೆ ಕೊಟ್ಟಿದ್ದಾರೆ? ಎಂದು ಶಾಸಕರ ವಿರುದ್ಧ ಹರಿಹಾಯ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂತು ಕಟ್ಟದಿದ್ದರೆ ಎಮ್ಮೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ ಬ್ಯಾಂಕ್ ನವರಿಗೆ ರೈತ ಕೊಟ್ಟ ಶಾಕ್ ಜೀವಮಾನದಲ್ಲಿ ಮರೆಯಲ್ಲ Video

ವಂದೇ ಮಾತರಂ ಹಾಡುವಾಗ ಸೋನಿಯಾ ಗಾಂಧಿ ಕುರ್ಚಿ ಕೇಳಿದ್ದು ಅಂತೇ

ಕೋಪದಲ್ಲಿ ಪತ್ನಿಯ ಹತ್ಯೆ, ತಾಯಿಗೆ ಕರೆ ಮಾಡಿ ಭಯದಲ್ಲಿ ತಾನೂ ಆತ್ಮಹತ್ಯೆಗೆ ಶರಣಾದ ಪತಿ

ವಿಮಾನ ನಿಲ್ದಾಣದಲ್ಲಿ ಗನ್‌ ಪರಿಶೀಲನೆ ವೇಳೆ ಸಿಡಿದು ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ

ರೈಲು ನಿಲ್ದಾಣಗಳ ಕುಡಿಯುವ ನೀರಿನಲ್ಲಿ ಬ್ಯಾಕ್ಟೀರಿಯ ಪತ್ತೆ, ಸಿಎಜಿ ವರದಿ

ಮುಂದಿನ ಸುದ್ದಿ
Show comments