Webdunia - Bharat's app for daily news and videos

Install App

ಬಿಎಸ್‌ವೈ ಎದುರಲ್ಲೇ ರೈತರ ಮೇಲೆ ಮಾಜಿ ಸಚಿವನ ದರ್ಪ

Webdunia
ಮಂಗಳವಾರ, 23 ಮೇ 2017 (18:06 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಸಮ್ಮುಖದಲ್ಲಿಯೇ ಬಿಜೆಪಿಯ ಮಾಜಿ ಸಚಿವ ಕಳಕಪ್ಪ ಬಂಡಿ ರೈತನೊಬ್ಬನ ಮೇಲೆ ದರ್ಪ ತೋರಿದ ಘಟನೆ ವರದಿಯಾಗಿದೆ.
 
ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ರೈತನೊಬ್ಬ ತನ್ನ ಸಮಸ್ಯೆಯನ್ನು ಹೇಳಲು ಪ್ರಯತ್ನಿಸಿದಾಗ ಮಾಜಿ ಸಚಿವ ಬಂಡಿ ಆತನನ್ನು ವೇದಿಕೆಯಿಂದ ತಳ್ಳಿ ಹೊರಹಾಕಿ ಅಪಮಾನ ಮಾಡಿದ್ದಾರೆ ಎನ್ನಲಾಗಿದೆ. 
 
ಯಡಿಯೂರಪ್ಪ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ರೈತನೊಬ್ಬ ಮಹಾದಾಯಿ ಬಗ್ಗೆ ಹೇಳಿಕೆ ನೀಡಿ ಎಂದು ಒತ್ತಾಯಿಸಿದಾಗ ವೇದಿಕೆಯಿಂದ ಕೆಳಗೆ ಬಂದ ಕಳಕಪ್ಪ ಬಂಡಿ, ರೈತನನ್ನು ಹೊರಹಾಕಿ ನಂತರ ಮತ್ತೊಬ್ಬ ರೈತನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.
 
ಯಡಿಯೂರಪ್ಪ ಮುಂದೆ ರೋಷಾವೇಶ ತೋರಿದ ಬಂಡಿ, ಸ್ಥಳದಲ್ಲಿ ಉಪಸ್ಥಿತರಿದ್ದ ರೈತರ ಮೇಲೆ ಆಕ್ರೋಶ ತೋರಿ ಅಪಮಾನವೆಸಗಿದರು. ಸಮಸ್ಯೆ ಹೇಳಲು ಬಂದ ರೈತನ ಮೇಲೆ ದರ್ಪ ತೋರಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments