Webdunia - Bharat's app for daily news and videos

Install App

ಬಿಜೆಪಿಯ ಯಾವ ನಾಯಕರಿಗೂ ಒಳ್ಳೆಯ ಸಂಸ್ಕೃತಿ ಇಲ್ಲ-ಸಿದ್ದರಾಮಯ್ಯ ಕಿಡಿ

Webdunia
ಬುಧವಾರ, 20 ನವೆಂಬರ್ 2019 (10:36 IST)
ಬೆಂಗಳೂರು : ಕುರುಬ ಸಮುದಾಯದ ವಿರುದ್ಧ ಸಚಿವ ಮಾಧುಸ್ವಾಮಿ ಹೇಳಿಕೆ ವಿಚಾರದ ಬಗ್ಗೆ ಬಿಜೆಪಿ ನಾಯಕರ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.




ಹುಳಿಯಾರು ಸರ್ಕಲ್ ಗೆ ಕನಕದಾಸರ ಹೆಸರಿಡುವ ವಿಚಾರಕ್ಕೆ ಕುರುಬ ಸಮುದಾಯಕ್ಕೆ ಹಾಗೂ ಸ್ವಾಮೀಜಿಯ ಜೊತೆ ಸಚಿವ ಮಾಧುಸ್ವಾಮಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಪ್ರತಿಪಕ್ಷಗಳು ಹಾಗೂ ಸಾರ್ವಜನಿಕರು ಮಾಧುಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಎಲ್ಲರಿಗೂ ಒಂದು ಸಂಸ್ಕೃತಿ ಇರಬೇಕು. ಬಿಜೆಪಿಯ ಯಾವ ನಾಯಕರಿಗೂ ಒಳ್ಳೆಯ ಸಂಸ್ಕೃತಿ ಇಲ್ಲ. ಅವರದು ಫ್ಯಾಸಿಸ್ಟ್ ಪಕ್ಷ, ಅವರು ನೈಜ ಮಾತುಗಳನ್ನು ಆಡಲ್ಲ. ಸುಳ್ಳನ್ನೇ ಪ್ರಸಾರ ಮಾಡೋದು ಅವರ ಕೆಲಸ. ಸತ್ಯವನ್ನು ಸುಳ್ಳು ಮಾಡೋದು, ಸುಳ್ಳನ್ನು ಸತ್ಯ ಮಾಡುವವರು. ಬಿಜೆಪಿ ನಾಯಕರದ್ದು ಹಿಟ್ಲರ್ ನ ಮನಸ್ಥಿತಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments