Webdunia - Bharat's app for daily news and videos

Install App

ಬಿಜೆಪಿ ನಾಯಕರಿಂದ ಕೇಂದ್ರ ಸರ್ಕಾರದ ಅಧಿಕಾರ ದುರ್ಬಳಕೆ- ದಿನೇಶ್ ಗುಂಡೂರಾವ್

Webdunia
ಭಾನುವಾರ, 23 ಸೆಪ್ಟಂಬರ್ 2018 (06:53 IST)
ಬೆಂಗಳೂರು : ರಾಜ್ಯ ಬಿಜೆಪಿ ನಾಯಕರು ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ  ಹೆಸರನ್ನು ಬಳಸಿ, ಕೇಂದ್ರ ಸರ್ಕಾರದ ಅಧಿಕಾರವನ್ನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೆಪಿಪಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರಿನಲ್ಲಿ ಹಣ ಸಂಗ್ರಹಿಸಿ, ಶಾಸಕರನ್ನು ಖರೀದಿಸಲು ಮುಂದಾಗಿದ್ದಾರೆ, ಕೇಂದ್ರ ಸರ್ಕಾರದ ಅಧಿಕಾರವನ್ನು ರಾಜ್ಯ ಬಿಜೆಪಿ ನಾಯಕರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
‘ಬಿಜೆಪಿಯವರು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಲೇವಾದೇವಿಗಳಿಂದ ಹಣ ಸಂಗ್ರಹಿಸುತ್ತಿದ್ದಾರೆ. ಇದು ಬಹಿರಂಗವಾಗಿಯೇ ನಡೆಯುತ್ತಿದ್ದರೂ ಐಟಿ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ' ಎಂದು ಅವರು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments