Webdunia - Bharat's app for daily news and videos

Install App

ಮೇಟಿ ರಾಸಲೀಲೆಯಲ್ಲಿ ಬಿಜೆಪಿಯ ಕರಿನೆರಳು?

Webdunia
ಗುರುವಾರ, 15 ಡಿಸೆಂಬರ್ 2016 (18:00 IST)
ಮಾಜಿ ಸಚಿವ ಎಚ್.ವೈ,ಮೇಟಿ ರಾಸಲೀಲೆ ಸಿಡಿ ಬಿಡುಗಡೆ ತಡೆಯಲು ಮಾಜಿ ಸಚಿವ ಮುರುಗೇಶ್ ನಿರಾಣಿ ಯತ್ನಿಸಿದ್ದರು. ಈ ವಿಚಾರದಲ್ಲಿ ನಿರಾಣಿ ಹಾಗೂ ಬಿಜೆಪಿಯ ಮಾಜಿ ಶಾಸಕ ವೀರಣ್ಣ ಚರಂತಿಮಠ ನಡುವೆ ವಾಗ್ವಾದ ನಡೆದಿತ್ತು ಎಂದು ಹೇಳಲಾಗುತ್ತಿದೆ.
ಸಚಿವರ ರಾಸಲೀಲೆ ಸಿಡಿ ಬಿಡುಗಡೆ ಮಾಡದಂತೆ ಗನ್‌ಮ್ಯಾನ್ ಸುಭಾಷ್ ಮನವೊಲಿಸಿ, ಸಚಿವ ಮೇಟಿ ಜೊತೆ ಡೀಲ್ ಮಾಡಲು ಮಾಜಿ ಸಚಿವ ಮುರುಗೇಶ್ ನಿರಾಣಿ ಪ್ರಯತ್ನಿಸಿದ್ದರು ಎನ್ನಲಾಗಿದೆ.
 
ಪ್ರಕರಣದಲ್ಲಿ ಮಾಜಿ ಸಚಿವ ಮುರುಗೇಶ್ ನಿರಾಣಿ ಮಧ್ಯಪ್ರವೇಶಕ್ಕೆ ಬಾಗಲಕೋಟೆಯ ಮಾಜಿ ಶಾಸಕ ವೀರಣ್ಣ ಚರಂತಿಮಠ್ ಆಕ್ಷೇಪ ವ್ಯಕ್ತಪಡಿಸಿದ್ದರು. 
 
ಬೀಳಗಿ ಕ್ಷೇತ್ರದಲ್ಲಿ ಮೇಟಿ ಸಮುದಾಯದ ಮತಗಳು ಅಧಿಕ ಇರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಚ್.ವೈ.ಮೇಟಿಗೆ ನೆರವಾದರೆ, ಚುನಾವಣೆ ಸಮಯದಲ್ಲಿ ಅದು ತನಗೆ ಸಹಾಯವಾಗುತ್ತದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಸಮರ್ಥಸಿಕೊಂಡಿದ್ದರು ಎನ್ನಲಾಗಿದೆ. 
 
ಎಚ್.ವೈ.ಮೇಟಿ ರಾಸಲೀಲೆ ವಿಡಿಯೋ ಸಿಡಿಯನ್ನು ನಿನ್ನೆ ದೆಹಲಿಯಲ್ಲಿ ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರು ಬಿಡುಗಡೆಗೊಳಿಸಿದ್ದರು. ಸಚಿವರ ರಾಸಲೀಲೆ ಸಿಡಿ ಬಿಡುಗಡೆಯಾಗುತಿದ್ದಂತೆ ನೈತಿಕ ಹೊಣೆ ಹೊತ್ತು ಅಬಕಾರಿ ಸಚಿವ ಎಚ್.ವೈ.ಮೇಟಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

ಮುಂದಿನ ಸುದ್ದಿ
Show comments