Webdunia - Bharat's app for daily news and videos

Install App

ಬಿಜೆಪಿ ನಾಯಕ ಪದ್ಮರಾಜ್ ಕಾಂಗ್ರೆಸ್‌ ಸೇರ್ಪಡೆ

Webdunia
ಗುರುವಾರ, 13 ಏಪ್ರಿಲ್ 2023 (13:54 IST)
ಬಸವೇಶ್ವರರ ನಗರದ ಬಿಜೆಪಿ ನಾಯಕ ಮಾಜಿ ಕಾರ್ಪೊರೇಟ್ ರಾಗಿದ್ದ ಪದ್ಮರಾಜ್ ಹಾಗೂ ಅವರ ಕಾರ್ಯಕರ್ತರು ಪಕ್ಷ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ಆದರು.ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಮತ್ತು ,ವಿಪಕ್ಷ ನಾಯಕ ಸಿದ್ದರಾಮಯ್ಯ ಪಕ್ಷಕ್ಕೆ ಬರಮಾಡಿಕೊಂಡರು ಈ ವೇಳೆ ಮಾತನಡಿ ಡಿಕೆಶಿವಕುಮಾರ್  15 ವರ್ಷದಿಂದ ನಾನು ಸಿದ್ದರಾಮಯ್ಯ ಅವರು ಗಾಳ ಹಾಕ್ತಾನೆ ಇದ್ವಿ ಆ ಗಾಳಕ್ಕೆ ಬಿದ್ದಿರಲಿಲ್ಲಾ ಇವತ್ತು ಗಾಳಕ್ಕೆ ಬಿದ್ದಿದ್ದಾರೆ.ಬಿಜೆಪಿಯ ಹಲವಾರು ನಾಯಕರು ಕಾಂಗ್ರೆಸ್‌ ಪಕ್ಷಕ್ಕೆ ಸೇರುತ್ತಿದ್ದಾರೆ.ಹೊಸ ಗಾಳಿ ಬಿಸುತ್ತಿದೆ.ಮುಂದೆ ಆಶ್ಚರ್ಯಕರ ಹೆಸರುಗಳು ಬರುತ್ತೇವೆ ನಾನು ಈಗಲೇ ಹೇಳುವುದಿಲ್ಲ ಎಂದು ಹೊಸ ಬಾಂಬ್ ಸ್ಫೊಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments