Webdunia - Bharat's app for daily news and videos

Install App

ಸಿದ್ದರಾಮಯ್ಯ ಸರಕಾರ ಬುಡಸಮೇತ ಕಿತ್ತೆಸೆಯುವ ದಿನ ಹತ್ತಿರ : ಆರ್.ಅಶೋಕ್

Webdunia
ಶನಿವಾರ, 21 ಮೇ 2016 (19:06 IST)
ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರು ನಗರ ಮತ್ತು ನಗರ ಜಿಲ್ಲಾ ಬಿಜೆಪಿ ಘಟಕದ ಸಭೆ ಚಾಮರಾಜ್ ನಗರದ ಮರಾಠಾ ಹಾಸ್ಟೆಲ್ ಆವರಣದಲ್ಲಿ ಜರುಗಿದೆ. 
 
ಪಕ್ಷ ಸಂಘಟನೆಗಾಗಿ ಭಾರತೀಯ ಜನತಾ ಪಕ್ಷ ಸಭೆ ನಡೆಸುತ್ತಿದ್ದು, ಕೇಂದ್ರ ಸಚಿವ ಅನಂತ ಕುಮಾರ್, ಮಾಜಿ ಸಚಿವ ಆರ್‌ ಅಶೋಕ್ ಸೇರಿದಂತೆ ನಗರದ ಎಲ್ಲಾ ಬಿಜೆಪಿ ಮುಂಖಡರು ಸಭೆಯಲ್ಲಿ ಭಾಗಿಯಾಗಿದ್ದಾರೆ.
 
ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಆರ್.ಅಶೋಕ್, ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರವನ್ನು ಕಿತ್ತೆಸೆಯುವ ದಿನ ಹತ್ತಿರ ಬಂದಿದೆ. ರಾಜ್ಯ ಕಾಂಗ್ರೆಸ್ ಸರಕಾರವನ್ನು ಬುಡಸೇಮೆತ ಕಿತ್ತೆಸೆಯಲು ಕೇವಲ 20 ತಿಂಗಳು ಬಾಕಿ ಇದ್ದು, ಚುನಾವಣೆಗೆ ಬಿಜೆಪಿ ಪಕ್ಷ ಸಂಪೂರ್ಣ ಸಿದ್ದತೆ ಮಾಡಿಕೊಳ್ಳಬೇಕಾಗಿದೆ. ಭಾರತದ ಭೂಪಟ ಸಂಪೂರ್ಣ ಕೇಸರಿಯಾಗಬೇಕು. ದೇಶದ ಎಲ್ಲ ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸಬೇಕು. ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದ್ದಾರೆ.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments